ಕಾಪು : ಗಾಳಿ – ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಅಪಾರ ನಷ್ಟ
Team Udayavani, Jun 16, 2020, 4:03 PM IST
ಕಾಪು: ಮಂಗಳವಾರ ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಗಾಳಿ – ಮಳೆಯಿಂದಾಗಿ ಕಾಪು ಪುರಸಭಾ ವ್ಯಾಪ್ತಿಯ ಪೊಯ್ಯ ಪೊಡಿಕಲ್ಲ ಗರಡಿ ಸಮೀಪದ ಎರಡು ಮನೆಗಳಿಗೆ ಹಾನಿಯುಂಟಾಗಿದೆ.
ಪಡುಗ್ರಾಮದ ಪೊಡಿಕಲ್ಲ ಗರಡಿ ಸಮೀಪದ ಭಾರತಿ ಭಾಸ್ಕರ್ ಸುವರ್ಣ ಮತ್ತು ಲಲಿತಾ ಕೋಟ್ಯಾನ್ ಎಂಬವರ ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಅಪಾರ ನಷ್ಟ ಉಂಟಾಗಿದೆ.
ಬೀಸಿದ ಬಾರಿ ಗಾಳಿಗೆ ಮನೆಯ ಸುಮಾರು ಅರ್ಧ ಭಾಗದಷ್ಟು ಹಂಚುಗಳು ಹಾನಿಗೊಂಡಿದ್ದು ಸ್ಥಳೀಯರು ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.
ಕಾಪು ಪುರಸಭೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹಾನಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ