ಕಾರ್ಯ ಸಿದ್ದಿಗೆ ಕಾಯ, ಮನಸ್ಸು ಏಕಗೊಳ್ಳಬೇಕು: ಸರಸ್ವತೀ ಮಹಾಸ್ವಾಮೀಜಿ


Team Udayavani, Dec 23, 2021, 10:32 AM IST

4kaya

ಶಿರಸಿ: ಮನುಷ್ಯ ಸಂಕಲ್ಪಿಸುವ ಕಾರ್ಯಗಳು ಸಿದ್ಧಿಸಲು ಕಾಯ ಮತ್ತು ಮನಸ್ಸು ಏಕವಾಗಿ ಕ್ರಿಯಿಸಬೇಕು ಎಂದು ಸೋಂದಾ ಸ್ವರ್ಣವಲ್ಲೀ‌ ಮಹಾಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿ ನುಡಿದರು.

ಅವರು, ತಾಲೂಕಿನ ಬೆಂಗಳಿ ಶ್ರೀ ರಾಮೇಶ್ವರ ದೇವಸ್ಥಾನದ ಪುನರ್ ರ್ನಿರ್ಮಾಣದ ಧಾರ್ಮಿಕ ಕಾರ್ಯಕ್ರಮಗಳಲ್ಲಿ‌ ಸಾನ್ನಿಧ್ಯ‌ ನೀಡಿ ಆಶೀರ್ವಚನ‌ ನುಡಿದರು.

ದೇಗುಲಗಳ ಅಭಿವೃದ್ಧಿಯನ್ನು ಕಾಲಕಾಲಕ್ಕೆ ಮಾಡುತ್ತಿರಬೇಕಾಗುತ್ತದೆ. ನಾವು ನಮ್ಮ ಮನೆಗಳನ್ನು ಸದಾ ಶೃಂಗರಿಸುವುದರಲ್ಲಿ ಆಸಕ್ತರಾಗಿರುತ್ತೇವೆ. ಆದರೆ ಮನೆ ಮನೆತನಗಳನ್ನು ಕಾಯುವ ದೇವಸನ್ನಿಧಿ, ಆಪತ್ತು ಬಂದಾಗೆಲ್ಲ ಧಾವಿಸುವ ಊರನಡುವಿನ ದೇವಸ್ಥಾನದ ವಿಷಯ ಬಂದಾಗ ಆಮೇಲೆ ನೋಡೋಣ ಅನ್ನುವ ಧೋರಣೆ ಸಲ್ಲದು ಎಂದರು.

ಸ್ವಚ್ಛ ಪರಿಸರ ಆರೋಗ್ಯಕ್ಕೆ ಅವಶ್ಯಕ. ಹಾಗೆಯೇ ಪೂಜೆ ಸಲ್ಲಿಸುವ ಪ್ರಾರ್ಥನೆ ಸಲ್ಲಿಸುವ ದೇವಸ್ಥಾನದಲ್ಲಿ ಕಾಯ್ದುಕೊಳ್ಳುವುದು ಆರೋಗ್ಯಕರ ಮನಸ್ಸಿಗೆ ಕಾರಣ ಅಂದೂ ತಿಳಿಸಿದರು.

ಊರ ಐತಿಹಾಸಿಕ ಮಾಹಿತಿಗಳನ್ನು ಮುಂದಿನ ತಲೆಮಾರಿಗೆ ಕಾಯ್ದಿಡುವ ಉದ್ದೇಶದಿಂದ ವೆಂಕಟೇಶ ದೀಕ್ಷಿತ್ ಮತ್ತು ದಿನೇಶ್ ಹೆಗಡೆ ನೇತೃತ್ವದ ಸ್ಮರಣ ಸಂಚಿಕೆಯನ್ನು ಶ್ರೀಗಳವರು ಬಿಡುಗಡೆ ಮಾಡಿದರು.

ಪ್ರಾಸ್ತಾವಿಕವಾಗಿ ಪ್ರಸನ್ನ ಹೆಗಡೆ ಮಾತನಾಡಿದರು. ಮೊಕ್ತೇಸರ ಲಕ್ಷ್ಮೀಶ ಹೆಗಡೆ, ಕಾರ್ಯದರ್ಶಿ ವಿನಾಯಕ ಹೆಗಡೆ, ವೇ. ಮೂ. ನಾಗೇಶ ಪತ್ರೆ, ವೇ. ಮೂ. ಪಶುಪತಿ ಶಾಸ್ತ್ರಿ ಮತ್ತು ಸೀಮಾಧ್ಯಕ್ಷ ಅನಂತ ಭಟ್ಟರು ಮತ್ತು ಊರಿನ ಸಮಸ್ತ ಗ್ರಾಮಸ್ಥರು  ಉಪಸ್ಥಿತರಿದ್ದರು. ಮುಂಜಾನೆಯಿಂದ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳು‌ ನಡೆದವು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.