Delhi : 4ನೇ ಸಮನ್ಸ್ ಅನ್ನೂ ಧಿಕ್ಕರಿಸಿದ ಕೇಜ್ರಿ: ಇ.ಡಿ. ವಿರುದ್ಧವೇ ಕಿಡಿ
Team Udayavani, Jan 18, 2024, 8:28 PM IST
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ನೀಡಿದ್ದ 4ನೇ ಸಮನ್ಸ್ ಅನ್ನೂ ಧಿಕ್ಕರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಗುರುವಾರವೂ ವಿಚಾರಣೆಗೆ ಹಾಜರಾಗಿಲ್ಲ.
ಆದರೆ, ಸುದ್ದಿಗೋಷ್ಠಿ ನಡೆಸಿ ಇ.ಡಿ. ವಿರುದ್ಧ ಕಿಡಿಕಾರಿರುವ ಅವರು, “ಈ ಪ್ರಕರಣದಲ್ಲಿ ನಾನು ಆರೋಪಿಯೇ ಅಲ್ಲ ಅಂದ ಮೇಲೆ ನನಗೆ ಸಮನ್ಸ್ ಜಾರಿ ಮಾಡುತ್ತಿರುವುದೇಕೆ’ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸಬಾರದು ಎಂಬ ಕಾರಣಕ್ಕೆ “ಕಾನೂನುಬಾಹಿರ’ವಾಗಿ ಸಮನ್ಸ್ ಜಾರಿ ಮಾಡಲಾಗುತ್ತಿದೆ ಎಂದೂ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ