ಕೇಜ್ರಿವಾಲ್ಗೆ ನನ್ನ ಕಂಡರೆ ಭಯ: ತೇಜೀಂದರ್ ಸಿಂಗ್ ಬಗ್ಗಾ
Team Udayavani, May 9, 2022, 12:17 AM IST
ಹೊಸದಿಲ್ಲಿ: ದಿಲ್ಲಿ ಬಿಜೆಪಿ ಘಟಕದ ವಕ್ತಾರ ತೇಜೀಂದರ್ ಸಿಂಗ್ ಬಗ್ಗಾರನ್ನು ಬಂಧಿಸದಂತೆ ಹರಿಯಾಣ ಮತ್ತು ಪಂಜಾಬ್ ಹೈಕೋರ್ಟ್ ತಾತ್ಕಾಲಿಕ ವಿಮೋಚನೆ ಕೊಟ್ಟಿದೆ.
ಇದೇ ವೇಳೆ, “ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ನನ್ನ ಕಂಡರೆ ಭಯ, ಅದಕ್ಕಾಗಿಯೇ ಅವರು ನನ್ನ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ’ ಎಂದು ಬಗ್ಗಾ ದೂರಿದ್ದಾರೆ.
“ಕೇಜ್ರಿವಾಲ್ ಅವರು ಅವರನ್ನು ಡಾ| ಬಿ.ಆರ್.ಅಂಬೇಡ್ಕರ್ಗಿಂತ ದೊಡ್ಡವರು ಎಂದುಕೊಂಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕ್ಷಮೆಯಾಚಿಸುವುದಿಲ್ಲ’ ಎಂದಿದ್ದಾರೆ.
ಬಗ್ಗಾ ಅವರ ತಂದೆ ಪ್ರೀತ್ಪಾಲ್ ಕೂಡ ಈ ಬಗ್ಗೆ ಮಾತನಾಡಿದ್ದು, “ಕೇಜ್ರಿವಾಲ್ಗೆ ನನ್ನ ಮಗನೆಂದರೆ ಭಯ. ಅದಕ್ಕಾಗಿ ಅವರು ಪಂಜಾಬ್ ಪೊಲೀಸರ ಮೂಲಕ ನನ್ನ ಕುಟುಂಬವನ್ನು ಹೆದರಿಸಲು ಯತ್ನಿಸುತ್ತಿದ್ದಾರೆ. ನಾವು ಸತ್ಯಕ್ಕಾಗಿ ಹೋರಾಡಲು ಸಿದ್ಧರಿದ್ದೇವೆ. ನನ್ನ ಮಗ ವಕೀಲರನ್ನು ಸಂಪರ್ಕಿಸುತ್ತಿದ್ದಾನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ