Keradi Government School: ಸರಕಾರಿ ಶಾಲೆಗೆ ದಾಖಲಾಗಿ: ರಿಷಬ್‌ ಶೆಟ್ಟಿ

ಅಭಿವೃದ್ಧಿ ಯೋಜನೆ ಪಟ್ಟಿ ಬಿಡುಗಡೆ

Team Udayavani, Feb 25, 2024, 1:22 AM IST

Keradi Government School: ಸರಕಾರಿ ಶಾಲೆಗೆ ದಾಖಲಾಗಿ: ರಿಷಬ್‌ ಶೆಟ್ಟಿ

ಕುಂದಾಪುರ: ನಾನು ಕೂಡ ಸರಕಾರಿ ಶಾಲೆಯಲ್ಲಿ ಕಲಿತು ಈ ಮಟ್ಟಕ್ಕೆ ಬೆಳೆದಿದ್ದೇನೆ. ಅನೇಕ ಸಾಧಕರು ಸರಕಾರಿ ಶಾಲೆಗಳಲ್ಲಿಯೇ ವಿದ್ಯಾಭ್ಯಾಸ ಮಾಡಿ ದೊಡ್ಡ ಮಟ್ಟ ತಲುಪಿದ್ದಾರೆ. ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವುದರ ಬಗ್ಗೆ ಕೀಳಂದಾಜು ಸಲ್ಲದು ಎಂದು ಚಿತ್ರನಟ, ನಿರ್ದೇಶಕ ರಿಷಬ್‌ ಶೆಟ್ಟಿ ಹೇಳಿದರು.

ಕುಂದಾಪುರದ ಕೆರಾಡಿ ಶಾಲೆಯನ್ನು ರಿಷಬ್‌ ಶೆಟ್ಟಿ ಫೌಂಡೇಶನ್‌ ನೇತೃತ್ವದಲ್ಲಿ ಮಾದರಿ ಶಾಲೆಯನ್ನಾಗಿಸುವ ನಿಟ್ಟಿನಲ್ಲಿ ಶನಿವಾರ ನಡೆದ ಸಮಾಲೋಚನೆ, ಅಭಿವೃದ್ಧಿ ಯೋಜನೆ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆರಾಡಿ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌, ನ್ಪೋಕನ್‌ ಇಂಗ್ಲಿಷ್‌, ಕಂಪ್ಯೂಟರ್‌ ಶಿಕ್ಷಣದ ಜತೆಗೆ ಕಲೆ, ಕ್ರೀಡೆ, ಯೋಗದ ಸ್ಮರ್ಧಾತ್ಮಕ ಪರೀಕ್ಷಾ ತಯಾರಿ, ವ್ಯಕ್ತಿತ್ವ ವಿಕಸನ ತರಗತಿ, ವಾಹನ ವ್ಯವಸ್ಥೆ ಮಾಡಲಾಗುವುದು. ನಮ್ಮದು ಖಾಸಗಿ ಶಾಲೆಯ ಜತೆ ಸ್ಪರ್ಧೆಯಲ್ಲ. ಆದರೆ ಕನ್ನಡ ಶಾಲೆಯನ್ನು ಮಾದರಿಯಾಗಿಸುವುದು ನಮ್ಮ ಗುರಿ. ರಿಷಬ್‌ ಶೆಟ್ಟಿ ಫೌಂಡೇಶನ್‌ ಮುಂದಿನ 5 ವರ್ಷಗಳ ಅವಧಿಗೆ ಶಾಲೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಿದೆ ಎಂದರು.

ಕೆರಾಡಿ ಗ್ರಾ.ಪಂ. ಅಧ್ಯಕ್ಷ ಸುದರ್ಶನ ಶೆಟ್ಟಿ, ಊರ ಪ್ರಮುಖರಾದ ನಾಗಪ್ಪ ಕೊಠಾರಿ, ವರಸಿದ್ಧಿ ವಿನಾಯಕ ಪ.ಪೂ. ಕಾಲೇಜಿನ ನಿರ್ದೇಶಕ ಪ್ರದೀಪ್‌ ಶೆಟ್ಟಿ, ಶಾಲಾ ಶಿಕ್ಷಕರು, ಪೋಷಕರು, ಮುಖಂಡರು, ಹಳೆ ವಿದ್ಯಾರ್ಥಿಗಳು, ಊರವರು, ಉಪಸ್ಥಿತರಿದ್ದರು.

ಎಸ್‌ಡಿಎಂಸಿ ಅಧ್ಯಕ್ಷ ಸತೀಶ್‌ ಕೊಠಾರಿ ಸ್ವಾಗತಿಸಿ, ಮುಖ್ಯ ಶಿಕ್ಷಕ ವಿಜಯ ಕುಮಾರ್‌ ಶೆಟ್ಟಿ ವಂದಿಸಿದರು. ದಿವ್ಯಾಧರ ಶೆಟ್ಟಿ ಮೂಡುಗಲ್ಲು ಕಾರ್ಯಕ್ರಮ ನಿರೂಪಿಸಿದರು.

ಏನೆಲ್ಲ ಸೌಲಭ್ಯ?
-ಸರಕಾರಿ ಶಾಲೆಗೆ ಖಾಸಗಿ ಶಾಲೆಯ ಸ್ಪರ್ಶ. ಅನುಭವಿ ಅಧ್ಯಾಪಕ ವೃಂದ.

-ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನ್ಪೋಕನ್‌ ಇಂಗ್ಲಿಷ್‌ ತರಬೇತಿ.

-ಉತ್ತಮ ಗುಣಮಟ್ಟದ ಆಟದ ಮೈದಾನ, ಕ್ರೀಡಾ ಭವಿಷ್ಯಕ್ಕಾಗಿ ನುರಿತ ದೈಹಿಕ ಶಿಕ್ಷಣ ಶಿಕ್ಷಕರು.

-ಸ್ಮರ್ಧಾತ್ಮಕ ಪರೀಕ್ಷೆಗೆ ಈಗಿನಿಂದಲೇ ತಯಾರಿ, ನುರಿತ ಶಿಕ್ಷಕರಿಂದ ಕಲೆ, ಸಾಂಸ್ಕೃತಿಕ ಚಟುವಟಿಕೆ ತರಬೇತಿ.

-ಸ್ಮಾರ್ಟ್‌ ಕ್ಲಾಸ್‌, ಗುಣಮಟ್ಟದ ಕಂಪ್ಯೂಟರ್‌ ಶಿಕ್ಷಣ.

-ಶಾಲಾ ವಾಹನದ ವ್ಯವಸ್ಥೆ.

ಬಡಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂದು ಮೊದಲ ಹೆಜ್ಜೆ ಇಟ್ಟಿದ್ದೇವೆ. ಊರಿನ ಎಲ್ಲರ ಸಹಕಾರ ಅಗತ್ಯ. ನಿಮ್ಮ ಮಕ್ಕಳಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರಕಾರಿ ಶಾಲೆಯಲ್ಲಿಯೇ ಉಚಿತ ವಾಗಿ ನೀಡಲಿದ್ದೇವೆ. ಶಾಲೆಗೆ ಕಳುಹಿಸಿ, ನಮ್ಮೂರಿನ ಹೆಮ್ಮೆಯ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಕೈಜೋಡಿಸೋಣ.
– ರಿಷಬ್‌ ಶೆಟ್ಟಿ, ನಟ, ನಿರ್ದೇಶಕ

 

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.