ಕೇರಳ ಚುನಾವಣಾ ಅಖಾಡ: ಮಹಿಳೆಯರಿಂದ ನಿಯಂತ್ರಣ ಕೊಠಡಿಯ “ಕಂಟ್ರೋಲ್”

1950 ಸಹಾಯ ನಂಬ್ರಕ್ಕೆ ದೂರು, ಸಂಶಯ ನಿವಾರಣೆ ಸಂಬಂಧ ಈ ವರೆಗೆ 96 ದೂರುಗಳು ಬಂದಿವೆ.

Team Udayavani, Mar 22, 2021, 6:26 PM IST

control-room

ಕಾಸರಗೋಡು : ವಿಧಾನಸಭೆ ಚುನಾವಣೆ ಅಂಗವಾಗಿ ಕಾಸರಗೋಡು ಜಿಲ್ಲೆಯಲ್ಲಿ ನಿಯಂತ್ರಣ ಕೊಠಡಿಯ ನಿಯಂತ್ರಣ ಮಹಿಳೆಯರ ಕೈಯಲ್ಲಿದೆ.  ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ತಾಸುಗಳೂ ಚಟುವಟಿಕೆ ನಡೆಸುತ್ತಿರುವ ನಿಯಂತ್ರಣ ಕೊಠಡಿಯು ಜಿಲ್ಲಾಧಿಕಾರಿ ಕಚೇರಿಯ ಹುಸೂರ್‌ ಶಿರಸ್ತೇದಾರ್‌ ಎಸ್‌.ಶ್ರೀಜಾ ಅವರ ನೇತೃತ್ವದಲ್ಲಿ ಚಟುವಟಿಕೆ ನಡೆಸುತ್ತಿದೆ.

ಇದನ್ನೂ ಓದಿ:ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಗೆ ಕೋವಿಡ್ ದೃಢ

ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರುಗಳು, ಮತದಾರರ  ಸಹಾಯವಾಣಿ ನಿಯಂತ್ರಣ, ಫೀಲ್ಡ್‌ ಇನ್ವೆಸ್ಟಿಗೇಷನ್‌ ಟೀಂ ಮಾನಿಟರಿಂಗ್‌ ಸಹಿತ ಹೊಣೆ ಈ ನಿಯಂತ್ರಣ ಕೊಠಡಿಯದು. ಇದರ ಹೊಣೆ ಅಧಿಕಾರಿ ಮುಮ್ತಾಝ್ ಹಸನ್‌, ಸುಜಾ ವರ್ಗೀಸ್‌, ಸಹಾಯಕಿಯರಾದ ಕೆ.ಪ್ರಸೀದಾ, ಕೆ.ಎಸ್‌.ಶ್ರೀಕಲಾ, ಪಿ.ಸುಜಾ, ಪಿ.ಮಮತಾ, ಪದ್ಮಾವತಿ. ನಿಯಂತ್ರಣ ಕೊಠಡಿ ತಂಡ ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ನಿಯಂತ್ರಣ ಕೊಠಡಿ ನಿಯಂತ್ರಿಸುತ್ತಾರೆ. ತದನಂತರ ರಾತ್ರಿ ಹೊಣೆಯ ಅಧಿಕಾರಿಗಳಾದ ಡಿ.ಎಸ್‌.ಸೆಲ್ವರಾಜ್‌, ಅನಿಲ್‌ ಕುಮಾರ್‌, ಸಹಾಯಕರಾದ ಕೆ.ಪಿ.ಶಶಿಧರನ್‌, ಸಲೀಂ ಕುಮಾರ್‌, ಶ್ರೀರಾಂ, ಅರುಣ್‌ ಲಾರೆನ್ಸ್‌ ನಿಯಂತ್ರಣ ಕೊಠಡಿಯನ್ನು ನಿಯಂತ್ರಿಸುತ್ತಾರೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರುಗಳನ್ನು ಸ್ವೀಕರಿಸುವ ಸಿ-ವಿಜಿಲ್‌ ಅಪ್ಲಿಕೇಷನ್‌, 1950 ಎಂಬ ಟೋಲ್‌ ಫ್ರೀ ನಂಬ್ರ, ಸಹಾಯವಾಣಿ ನಂಬ್ರಗಳಾದ 04994-255325, 255324ಕ್ಕೆ ಬರುವ ದೂರುಗಳು , ಚುನಾವಣೆ ಸಂಬಂಧ ಸಂಶಯಗಳು ಇತ್ಯಾದಿಗಳಿಗೆ ನಿಯಂತ್ರಣ ಕೊಠಡಿಯಲ್ಲಿ ಉತ್ತರ ಲಭಿಸಲಿದೆ. 1950 ಸಹಾಯ ನಂಬ್ರಕ್ಕೆ ದೂರು, ಸಂಶಯ ನಿವಾರಣೆ ಸಂಬಂಧ ಈ ವರೆಗೆ 96 ದೂರುಗಳು ಬಂದಿವೆ.

ಸಿ-ವಿಜಿಲ್‌ ನಲ್ಲಿ ದಾಖಲಾಗುವ ದೂರುಗಳು 5 ನಿಮಿಷದ ಅವಧಿಯಲ್ಲಿ ಫೀಲ್ಡ್‌ ಇನ್ವೆಸ್ಟಿಗೇಷನ್‌ ಟೀಂ ಗೆ ಹಸ್ತಾಂತರಗೊಳ್ಳುತ್ತಿದ್ದು, ಇದರ ಹೊಣೆ ನಿಯಂತ್ರಣ ಕೊಠಡಿಯದ್ದಾಗಿದೆ. ನೂರು ನಿಮಿಷಗಳ ಅವಧಿಯಲ್ಲಿ ದೂರಿಗೆ ಪರಿಹಾರ ಲಭ್ಯವಾಗಲಿದೆ. ಈ ಬಾರಿಯ ಚುನಾವಣೆ ಸಂಬಂಧ ಸಿ-ವಿಜಿಲ್‌ಗೆ ಈ ವರೆಗೆ 666 ದೂರು ಬಂದಿದೆ. ಇವುಗಳಲ್ಲಿ ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ 292 ದೂರುಗಳು, ಕಾಸರಗೋಡು ಕ್ಷೇತ್ರದಲ್ಲಿ 191 ದೂರುಗಳು, ಉದುಮ ಕ್ಷೇತ್ರದಲ್ಲಿ 91 ದೂರುಗಳು, ಕಾಂಞಂಗಾಡ್‌ ಕ್ಷೇತ್ರದಲ್ಲಿ 69 ದೂರುಗಳು, ತ್ರಿಕರಿಪುರ ಕ್ಷೇತ್ರದಲ್ಲಿ 23 ದೂರುಗಳು ಬಂದಿವೆ. ಸಿ-ವಿಜಿಲ್‌ ಆ್ಯಪ್‌ ನಲ್ಲಿ ನೋಂದಣಿಗೊಂಡಿದ್ದು, ಎಲ್ಲ ದೂರುಗಳೂ ಪರಿಹಾರಗೊಂಡಿವೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.