ಮತ್ತೆ ವುಹಾನ್‌ಗೆ ತೆರಳಲು ತ್ರಿಶೂರ್‌ನ ಯುವತಿ ಸಿದ್ಧತೆ ; ಚಿಗುರಿದ ಸೋಂಕಿತೆಯ ಕನಸು


Team Udayavani, Jan 31, 2022, 6:40 AM IST

ದೇಶದ ಮೊದಲ ಸೋಂಕಿತೆಗೆ ವೈದ್ಯೆಯಾಗುವ ಕನಸು!

ಸಾಂದರ್ಭಿಕ ಚಿತ್ರ.

ಕೊಚ್ಚಿ: ಕೊರೊನಾ ಎಷ್ಟರಮಟ್ಟಿಗೆ ಜನಜೀವನವನ್ನು ನಲುಗಿಸಿದೆಯೆಂದರೆ, ಸೋಂಕಿನ ಮೂಲವಾದ “ವುಹಾನ್‌’ನ ಹೆಸರು ಕೇಳಿದರೂ ಜನ ಬೆಚ್ಚಿಬೀಳುತ್ತಾರೆ. ಆದರೆ, ಭಾರತದ ಮೊದಲ ಸೋಂಕಿತೆ, ಕೇರಳದ ತ್ರಿಶೂರ್‌ನ ಈ ಯುವತಿ ಮಾತ್ರ ಮತ್ತೆ ಚೀನಾದ ವುಹಾನ್‌ಗೆ ತೆರಳಲು ರೆಡಿಯಾಗಿ ಕುಳಿತಿದ್ದಾಳೆ!

ಹೌದು. ವುಹಾನ್‌ನ ಮೆಡಿಕಲ್‌ ಕಾಲೇಜಿನಲ್ಲಿ ಕಲಿತು ವೈದ್ಯೆಯಾಗಬೇಕು ಎನ್ನುವುದು ಅವಳ ಬಾಲ್ಯದ ಕನಸಾಗಿತ್ತು. ಅದರಂತೆ, ಆಕೆ ವುಹಾನ್‌ನಲ್ಲಿ ವೈದ್ಯಕೀಯ ಕೋರ್ಸ್‌ಗೆ ಸೇರ್ಪಡೆಯಾಗಿದ್ದಳು. ಆದರೆ, ಸರಿಯಾಗಿ 2 ವರ್ಷಗಳ ಹಿಂದೆ ಅಂದರೆ 2020ರ ಜನವರಿ 30ರಂದು ಆಕೆಯ ದೇಹವನ್ನು ಕೊರೊನಾ ಪ್ರವೇಶಿಸಿತ್ತು. ಆ ಮೂಲಕ ಕೊರೊನಾ ಸೋಂಕು ದೃಢಪಟ್ಟ ಮೊದಲ ಭಾರತೀಯಳು ಎಂಬ ಹಣೆಪಟ್ಟಿ ಆಕೆಗೆ ದಕ್ಕಿತ್ತು. ಸೋಂಕು ದೃಢಪಡುವ ವಾರದ ಮುಂಚೆಯಷ್ಟೇ ಆಕೆ ಭಾರತಕ್ಕೆ ಬಂದಿದ್ದಳು.

ಮತ್ತೆ ವುಹಾನ್‌ಗೆ:
ಸ್ವದೇಶಕ್ಕೆ ಬಂದ ಬಳಿಕ ಆಕೆ ಕಳೆದ ಡಿಸೆಂಬರ್‌ನಲ್ಲಿ ಆನ್‌ಲೈನ್‌ ಮೂಲಕವೇ ಎಂಬಿಬಿಎಸ್‌ ಕೋರ್ಸ್‌ ಪೂರ್ಣಗೊಳಿಸಿದ್ದಾಳೆ. ಆದರೆ, ಪದವಿ ಸಿಗಬೇಕೆಂದರೆ ವುಹಾನ್‌ಗೆ ವಾಪಸಾಗಲೇಬೇಕು ಎಂಬುದು ಚೀನಾ ಸರ್ಕಾರದ ನಿಯಮ. ಅದರಂತೆ, ಎಂಬಿಬಿಎಸ್‌ ವಿದ್ಯಾರ್ಥಿಗಳು 52 ವಾರಗಳ ಕಾಲ ಅಲ್ಲಿನ ಆಸ್ಪತ್ರೆಗಳಲ್ಲಿ ಇಂಟರ್ನ್ಶಿಪ್‌ ಮಾಡಬೇಕು. ಹೀಗಾಗಿ, ತಾನೂ ವುಹಾನ್‌ಗೆ ತೆರಳಿ ವೈದ್ಯೆಯಾಗುವ ತನ್ನ ಕನಸನ್ನು ನನಸು ಮಾಡಲು ಯುವತಿ ಮುಂದಾಗಿದ್ದಾಳೆ.

ಇದನ್ನೂ ಓದಿ:ರಾಜ್ಯದಲ್ಲಿ ಕಡಿಮೆಯಾಗುತ್ತಲೇ ಇವೆ ಕೋವಿಡ್ ಕೇಸ್ : ಇಂದು 68 ಸಾವು

ಈಕೆ ಮಾತ್ರವಲ್ಲದೇ, ಭಾರತದ ನೂರಾರು ವಿದ್ಯಾರ್ಥಿಗಳು ಈಗ ವುಹಾನ್‌ಗೆ ತೆರಳಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಭಾರತ ಸರ್ಕಾರವು ಚೀನಾದೊಂದಿಗೆ ಮಾತುಕತೆ ನಡೆಸಿ, ವಿದ್ಯಾರ್ಥಿಗಳ ಕೋರ್ಸ್‌ ಕಂಪ್ಲೀಟ್‌ ಮಾಡಲು ಅನುವು ಮಾಡಿಕೊಡಬೇಕು ಎನ್ನುವುದು ಆಕೆಯ ತಂದೆಯ ಕೋರಿಕೆಯಾಗಿದೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.