Kerala: ಚಿನ್ನ ಕಳ್ಳ ಸಾಗಾಟದಲ್ಲಿ ಕೇರಳ ನಂ.1


Team Udayavani, Dec 28, 2023, 11:40 PM IST

gold

ಕಾಸರಗೋಡು: ಹಲವು ವಿಷಯಗಳಲ್ಲಿ ಕುಖ್ಯಾತಿಗೆ ಹೆಸರಾಗಿರುವ ಕೇರಳ ಚಿನ್ನ ಕಳ್ಳ ಸಾಗಾಟದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದೆ. ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಟ ನಡೆಯುವ ರಾಜ್ಯಗಳ ಪೈಕಿ ಕೇರಳ ಇಡೀ ದೇಶದಲ್ಲೇ ಕೇರಳ ಅಗ್ರಸ್ಥಾನದಲ್ಲಿದೆ. ಕಂದಾಯ ಗುಪ್ತಚರ ವಿಭಾಗ (ರೆವೆನ್ಯೂ ಇಂಟಲಿಜೆನ್ಸ್‌) ತಯಾರಿಸಿ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಇದನ್ನು ಉಲ್ಲೇಖೀಸಲಾಗಿದೆ.

ಈ ವರದಿ ಪ್ರಕಾರ ಕಳೆದ ನಾಲ್ಕು ವರ್ಷಗಳಲ್ಲಾಗಿ ವಿದೇಶದಿಂದ ಕೇರಳಕ್ಕೆ 2291.51 ಕಿಲೋ ಚಿನ್ನ ಕಳ್ಳ ಸಾಗಾಟದ ಮೂಲಕ ಹರಿದು ಬಂದಿದೆ. ಈ ಸಂಬಂಧ ಒಟ್ಟು 3,173 ಪ್ರಕರಣ ದಾಖಲಿಸಲಾಗಿದೆ. ವಿಮಾನ ಮಾರ್ಗ ಹಾಗು ಸಮುದ್ರ ಮಾರ್ಗವಾಗಿ ದೇಶಕ್ಕೆ ಚಿನ್ನ ಕಳ್ಳ ಸಾಗಾಟವಾಗುತ್ತಿದೆ. ಕೇರಳದ ಬಳಿಕ ಇದೇ ಕಾಲಾವಧಿಯಲ್ಲಿ 2,959 ಪ್ರಕರಣಗಳು ದಾಖಲುಗೊಂಡಿರುವ ತಮಿಳುನಾಡು ದ್ವಿತೀಯ ಸ್ಥಾನದಲ್ಲಿದೆ. 2,528 ಪ್ರಕರಣಗಳು ದಾಖಲುಗೊಂಡಿರುವ ಮಹಾರಾಷ್ಟ್ರ ತೃತೀಯ ಸ್ಥಾನದಲ್ಲಿದೆ.

ತಿರುವನಂತಪುರ, ಕೊಚ್ಚಿ ಹಾಗೂ ಕೋಯಿಕ್ಕೋಡ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕವೇ ವಿದೇಶದಿಂದ ಅತೀ ಹೆಚ್ಚು ಚಿನ್ನ ಕಳ್ಳಸಾಗಾಟ ನಡೆಯುತ್ತಿದೆ. ಈಗ ಅದು ಕಣ್ಣೂರು ಅಂತಾರಾಷ್ಟ್ರೀಯ ನಿಲ್ದಾಣಕ್ಕೂ ವಿಸ್ತರಿಸಿದೆ. ಕೇರಳಕ್ಕೆ ಕೊಲ್ಲಿ ರಾಷ್ಟ್ರಗಳಿಂದಲೇ ಅಧಿಕ ಪ್ರಮಾಣದಲ್ಲಿ ಚಿನ್ನ ಕಳ್ಳ ಸಾಗಾಟವಾಗುತ್ತಿದೆ. 2020ರಲ್ಲಿ ವಿದೇಶದಿಂದ ಕೇರಳಕ್ಕೆ 406.39 ಕಿಲೋ ಚಿನ್ನ ಕಳ್ಳ ಸಾಗಾಟವಾಗಿದೆ. ಈ ಸಂಬಂಧ 672 ಪ್ರಕರಣಗಳನ್ನು ದಾಖಲಿಸಲಾಗಿದೆ.

2021ರಲ್ಲಿ 586.95 ಕಿಲೋ ಚಿನ್ನ ಕಳ್ಳಸಾಗಾಟವಾಗಿದ್ದು, 738 ಪ್ರಕರಣಗಳು ದಾಖಲಾಗಿವೆ. 2022ರಲ್ಲಿ 755.81 ಕಿಲೋ ಚಿನ್ನ ಕಳ್ಳಸಾಗಾಟವಾಗಿದ್ದು, 1,035 ಪ್ರಕರಣಗಳು ದಾಖಲಾಗಿವೆ. 2023 ಅಕ್ಟೋಬರ್‌ ತನಕ 542.36 ಕಿಲೋ ಚಿನ್ನ ಕೇರಳಕ್ಕೆ ಹರಿದು ಬಂದಿದೆ. 728 ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.