ಪುಲ್ವಾಮಾ ರಕ್ಕಸ ಸಮೀರ್ ದಾರ್ ಇನ್ನೂ ಜೀವಂತ!
ಗುಪ್ತಚರ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ
Team Udayavani, Aug 25, 2021, 7:41 PM IST
ಸಾಂದರ್ಭಿಕ ಚಿತ್ರ
ನವದೆಹಲಿ: 2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿಯ ರೂವಾರಿಗಳಲ್ಲೊಬ್ಬನಾಗಿದ್ದ ಸಮೀರ್ ಅಹ್ಮದ್ ದಾರ್, ಇನ್ನೂ ಜೀವಂತವಾಗಿದ್ದಾನೆ ಎಂಬ ಸ್ಫೋಟಕ ಅಂಶವೊಂದನ್ನು ಭಾರತೀಯ ಗುಪ್ತಚರ ಇಲಾಖೆಯ ಕೆಲ ಅಧಿಕಾರಿಗಳು ತಿಳಿಸಿದ್ದಾರೆ.
ಜು. 31ರಂದು ಪುಲ್ವಾಮಾದ ನಾಗ್ಬೆರೆನ್- ತರ್ಸಾರ್ ಪ್ರಾಂತ್ಯದಲ್ಲಿ, ಮೇಜರ್ ಜನರಲ್ ರಶೀಂ ಬಾಲಿ ನೇತೃತ್ವದ ವಿಕ್ಟರ್ ಪಡೆ ಹಾಗೂ ಜೈಷ್-ಎ-ಮೊಹಮ್ಮದ್ ಉಗ್ರರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಸಮೀರ್ ದಾರ್ ಹಾಗೂ ಮತ್ತೊಬ್ಬ ಕುಖ್ಯಾತ ಉಗ್ರ, ಜೈಷ್ ಕಮಾಂಡರ್ ಮೊಹಮ್ಮದ್ ಇಸ್ಮಾಯಿಲ್ ಅಲ್ವಿ ಅಲಿಯಾಸ್ ಲಂಬು ಹತರಾಗಿದ್ದಾರೆಂದು ಹೇಳಲಾಗಿತ್ತು.
ಆದರೆ, ಸಮೀರ್ ಎಂದು ಕೊಂಡಾತನ ಮೃತದೇಹವನ್ನು ನಿಜವಾದ ಸಮೀರ್ನ ಕುಟುಂಬಕ್ಕೆ ಹಸ್ತಾಂತರಿಸಿದಾಗ ಅವರು ಅದು ಸಮೀರ್ನ ದೇಹವಲ್ಲ ಎಂದು ಖಚಿತಪಡಿಸಿದ್ದರು.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1224 ಹೊಸ ಪ್ರಕರಣ ಪತ್ತೆ| 1668 ಸೋಂಕಿತರು ಗುಣಮುಖ
ಇನ್ನು, ಸಮೀರ್ನ ಫೋಟೋಕ್ಕೂ ಕಾರ್ಯಾಚರಣೆಯಲ್ಲಿ ಸತ್ತವನ ದೇಹಕ್ಕೂ ತಾಳೆಯಾಗಿರಲಿಲ್ಲ. ಹಾಗಾಗಿ, ಈ ದಾರ್ ಇನ್ನೂ ಜೀವಂತವಾಗಿರುವುದು ಖಾತ್ರಿಯಾಗಿದೆ. ಆತ, ಕಾಶ್ಮೀರದಲ್ಲಿದ್ದುಕೊಂಡೇ ಹಲವಾರು ಉಗ್ರ ಚಟುವಟಿಕೆಗಳನ್ನು ನಡೆಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು