ಕೆಜಿಎಫ್ ಬಾಬು ಸಹೋದರಿ ಮನೆಗೆ ಬೆಂಕಿ; ಆತನದ್ದೇ ಕೈವಾಡ ಎಂದ ಬಾಬು!


Team Udayavani, Feb 4, 2023, 11:22 PM IST

ಕೆಜಿಎಫ್ ಬಾಬು ಸಹೋದರಿ ಮನೆಗೆ ಬೆಂಕಿ; ಆತನದ್ದೇ ಕೈವಾಡ ಎಂದ ಬಾಬು!

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಕೆಜಿಎಫ್ ಬಾಬು ಅವರ ಸಹೋದರಿಯ ಸಂಪಂಗಿರಾಮನಗರದ ಕೆ.ಎಸ್‌.ಗಾರ್ಡನ್‌ನ ಮನೆಯಲ್ಲಿ ಶನಿವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದರಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಆರ್‌.ವಿ.ದೇವರಾಜ್‌ ಪುತ್ರ ಯುವರಾಜ್‌ ಕೈವಾಡವಿದೆ ಎಂದು ಬಾಬು ಮತ್ತು ಅವರ ಸಹೋದರಿ ಶಾಹಿನ್‌ ತಾಜ್‌ ಆರೋಪಿಸಿದ್ದಾರೆ.

ಈ ಸಂಬಂಧ ಸಂಪಂಗಿರಾಮನಗರ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

ಪ್ರಚಾರಕ್ಕಾಗಿ ಆರೋಪ: ಯುವರಾಜ್‌ಕೆಜಿಎಫ್‌ ಬಾಬು ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರು ಪ್ರಚಾರಕ್ಕಾಗಿ ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಯುವರಾಜ್‌ ಹೇಳಿದ್ದು, ಅವರು ಕೂಡ ಪೊಲೀಸ್‌ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

tdy-9

ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ

TDY-7

ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.