ಅಪಹರಣ ಪ್ರಕರಣ; ಬನ್ನಂಜೆ ರಾಜನ ಸಹಚರನ ಜಾಮೀನು ಅರ್ಜಿ ವಜಾ

ಆರೋಪಿಯನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ

Team Udayavani, Nov 17, 2022, 10:10 AM IST

ಅಪಹರಣ ಪ್ರಕರಣ; ಬನ್ನಂಜೆ ರಾಜನ ಸಹಚರನ ಜಾಮೀನು ಅರ್ಜಿ ವಜಾ

ಬೆಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 2019ರಲ್ಲಿ ನಡೆದಿದ್ದ ಉದ್ಯಮಿಯೊಬ್ಬರ ಪುತ್ರನ ಅಪಹರಣ ಹಾಗೂ ಕೊಲೆ ಬೆದರಿಕೆ ಪ್ರಕರಣ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿಕುಮಾರ್‌ ಅಲಿಯಾಸ್‌ ಶಶಿ ಪೂಜಾರಿ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಇದನ್ನೂ ಓದಿ:ಇರುವುದು ಬರೀ 7.5 ಕೋ.ರೂ.: ಬೇಕಿದೆ ಹಲವು ಆಟಗಾರರು; ಕೋಲ್ಕತ ನೈಟ್‌ ರೈಡರ್ಸ್‌ ಗೆ ಸಂಕಷ್ಟ

ಶಶಿ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪ ಪಟ್ಟಿಯಲ್ಲಿನ ಹಲವು ಅಂಶಗಳನ್ನು ಉಲ್ಲೇಖಿಸಿ, ಆರೋಪಿ (ಅರ್ಜಿದಾರ) ಹಲವು ಬಾರಿ ಬನ್ನಂಜೆ ರಾಜನನ್ನು ಭೇಟಿಯಾಗಿದ್ದಾನೆ ಎನ್ನುವುದು ತನಿಖೆ ವೇಳೆ ದೃಢಪಟ್ಟಿದೆ. ಹಾಗಾಗಿ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಆರೋಪಿಯನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ ಎಂದು ಜಾಮೀನು ತಿರಸ್ಕರಿಸಿರುವುದಕ್ಕೆ ಕಾರಣ ನೀಡಿರುವ ನ್ಯಾಯಪೀಠ, ಆರೋಪಿ ತನಗೂ ಕೃತ್ಯಕ್ಕೂ  ಸಂಬಂಧವಿಲ್ಲವೆಂದು ಹೇಳುತ್ತಿದ್ದಾನೆ.

ಆದರೆ ಅರ್ಜಿದಾರರ ಸಹೋದರ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿದ್ದುಕೊಂಡೇ ಅರ್ಜಿದಾರರ ಹೆಸರಿನಲ್ಲಿ ಸಿಮ್‌ ಕಾರ್ಡ್‌ ಪಡೆದಿದ್ದಾನೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ಅರ್ಜಿದಾರ ಎರಡನೇ ಆರೋಪಿ ಮತ್ತು ಬನ್ನಂಜೆ ರಾಜ ಮೊದಲನೇ ಆರೋಪಿ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.