ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ


Team Udayavani, Oct 2, 2021, 12:12 AM IST

ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ಗಳ ಜಯ

ದುಬಾೖ: ಪ್ಲೇ-ಆಫ್ ಪ್ರವೇಶದ ಹಿನ್ನೆಲೆಯಲ್ಲಿ ಅತ್ಯಂತ ಮಹತ್ವದ ಶುಕ್ರವಾರದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ರೈಡರ್ ಎದುರು ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಗೆಲುವು ದಾಖಲಿಸಿ ಮುಂದಿನ ಹಂತದ ಹೋರಾಟವೊಂದನ್ನು ಜಾರಿಯಲ್ಲಿರಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ಕೆಕೆಆರ್‌ 7 ವಿಕೆಟಿಗೆ 165 ರನ್‌ ಪೇರಿಸಿದರೆ. ಪಂಜಾಬ್‌ ಕಿಂಗ್ಸ್‌ 19.3 ಓವರ್‌ಗಳಲ್ಲಿ 5 ವಿಕೆಟ್‌ನಷ್ಟಕ್ಕೆ 168 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಚೇಸಿಂಗ್‌ ವೇಳೆ ನಾಯಕ ರಾಹುಲ್‌ (67), ಅಗರ್ವಾಲ್‌ (40) ರನ್‌ ಬಾರಿಸಿ ಮಿಂಚಿದರು.

ತ್ರಿಪಾಠಿ-ಅಯ್ಯರ್‌ ಬಿರುಸಿನ ಬ್ಯಾಟಿಂಗ್‌
ಶುಭಮನ್‌ ಗಿಲ್‌ (7) ಅವರ ವಿಕೆಟ್‌ ಬೇಗನೇ ಉರುಳಿ ದರೂ ಈ ವರ್ಷದ ಓಪನಿಂಗ್‌ ಹೀರೊ ವೆಂಕಟೇಶ್‌ ಅಯ್ಯರ್‌ ಮತ್ತು ರಾಹುಲ್‌ ತ್ರಿಪಾಠಿ ಬಿರುಸಿನ ಬ್ಯಾಟಿಂಗಿಗೆ ಮುಂದಾದರು. ಅಯ್ಯರ್‌ ಪಂದ್ಯದ ಮೊದಲ ಎಸೆತವನ್ನೇ ಬೌಂಡರಿಗೆ ಬಡಿದಟ್ಟಿ ಸಿಡಿಯುವ ಸೂಚನೆ ನೀಡಿದರು. ಫ್ಯಾಬಿಯನ್‌ ಅಲೆನ್‌ ಅವರ ಈ ಓವರ್‌ನಲ್ಲಿ 10 ರನ್‌ ಬಂತು. ಆದರೆ ದ್ವಿತೀಯ ಓವರ್‌ನಲ್ಲಿ ಆರ್ಷದೀಪ್‌ ದೊಡ್ಡ ಬೇಟೆಯಾಡಿ ಗಿಲ್‌ ಆಟಕ್ಕೆ ತೆರೆ ಎಳೆದರು.

ಅಯ್ಯರ್‌-ತ್ರಿಪಾಠಿ ಪಂಜಾಬ್‌ ಬೌಲರ್‌ಗಳ ಮೇಲೆ ಸವಾರಿ ಮುಂದುವರಿಸಿದರು. ಚೆಂಡು ಸರಾಗವಾಗಿ ಬೌಂಡರಿ ಗೆರೆ ದಾಟತೊಟಗಿತು. ಅರ್ಧ ಹಾದಿ ಕ್ರಮಿಸುವಾಗ ಇವರಿಬ್ಬರು ಸೇರಿಕೊಂಡು ತಂಡದ ಮೊತ್ತವನ್ನು 76ಕ್ಕೆ ಏರಿಸಿದರು. 15ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಅಯ್ಯರ್‌ 67 ರನ್‌ ಬಾರಿಸಿ ಬಿಷ್ಣೋಯಿಗೆ ವಿಕೆಟ್‌ ಒಪ್ಪಿಸಿದರು. 49 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 9 ಫೋರ್‌, ಒಂದು ಸಿಕ್ಸರ್‌ ಸೇರಿತ್ತು. ಇದಕ್ಕೂ ಮುನ್ನ ತ್ರಿಪಾಠಿ (34) ವಿಕೆಟ್‌ ಕೂಡ ಬಿಷ್ಣೋಯಿ ಪಾಲಾಗಿತ್ತು.

ಸಂಕ್ಷಿಪ್ತ ಸ್ಕೋರ್‌: ಕೆಕೆಆರ್‌- 7 ವಿಕೆಟಿಗೆ 165 (ಅಯ್ಯರ್‌ 67, ತ್ರಿಪಾಠಿ 34, ರಾಣಾ 31, ಆರ್ಷದೀಪ್‌ 32ಕ್ಕೆ 3, ಬಿಷ್ಣೋಯಿ 22ಕ್ಕೆ 2, ಶಮಿ 23ಕ್ಕೆ 1). ಪಂಜಾಬ್‌-19.3 ಓವರ್‌ಗಳಲ್ಲಿ 5 ವಿಕೆಟಿಗೆ 168 (ರಾಹುಲ್‌ 67, ಅಗರ್ವಾಲ್‌ 40, ಚಕ್ರವರ್ತಿ 24ಕ್ಕೆ 2).

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.