ರಸ್ಸೆಲ್ ಸೂಪರ್ ಸ್ಟ್ರೈಕರ್, ರಾಹುಲ್ ಸ್ಟೈಲಿಶ್: ಇಲ್ಲಿದೆ ಐಪಿಎಲ್ ಪ್ರಶಸ್ತಿ ಪಟ್ಟಿ


Team Udayavani, May 13, 2019, 12:41 PM IST

rssel–kl

ಹೈದರಾಬಾದ್: ವರ್ಣರಂಜಿತ ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಅದ್ದೂರಿ ತೆರೆ ಬಿದ್ದಿದೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ನಾಲ್ಕನೇ ಬಾರಿಗೆ ಚಾಂಪಿಯನ್ ಆಗಿ ದಾಖಲೆ ನಿರ್ಮಿಸಿದೆ. ಐಪಿಎಲ್ ನಲ್ಲಿ ಪ್ರಥಮ, ದ್ವಿತೀಯ, ಪಂದ್ಯ ಪುರುಷ ಪ್ರಶಸ್ತಿಗಳ ಜೊತೆಗೆ ಇತರ ಕೆಲವು ಪ್ರಶಸ್ತಿಗಳನ್ನೂ ನೀಡಲಾಗುತ್ತದೆ. ಅವು ಯಾವುದು, ಯಾರಿಗೆ ಸಿಕ್ಕಿದೆ ? ಇಲ್ಲಿದೆ ಫುಲ್ ಡಿಟೈಲ್ಸ್.

ಆರೆಂಜ್ ಕ್ಯಾಪ್ ( ಅತೀ ಹೆಚ್ಚು ರನ್): ಡೇವಿಡ್ ವಾರ್ನರ್ – ಸನ್ ರೈಸರ್ಸ್ ಹೈದರಾಬಾದ್ ( 692 ರನ್- 12 ಪಂದ್ಯ).

ಪರ್ಪಲ್ ಕ್ಯಾಪ್ ( ಅತೀ ಹೆಚ್ಚು ವಿಕೆಟ್) : ಇಮ್ರಾನ್ ತಾಹೀರ್ – ಚೆನ್ನೈ ಸೂಪರ್ ಕಿಂಗ್ಸ್ (26 ವಿಕೆಟ್- 17 ಪಂದ್ಯ)

ಗೇಮ್ ಚೇಂಜರ್ ಆಫ್ ದಿ ಸೀಸನ್: ರಾಹುಲ್ ಚಾಹರ್ – ಮುಂಬೈ ಇಂಡಿಯನ್ಸ್

ಸ್ಟೈಲಿಶ್ ಆಟಗಾರ: ಕೆ.ಎಲ್. ರಾಹುಲ್ – ಕಿಂಗ್ಸ್ ಇಲವೆನ್ ಪಂಜಾಬ್

ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಆಂದ್ರೆ ರಸ್ಸೆಲ್ – ಕೊಲ್ಕತ್ತಾ ನೈಟ್ ರೈಡರ್ಸ್ ( 204.81 ಸ್ಟ್ರೈಕ್ ರೇಟ್)

ಸರಣಿಯ ಅತುತ್ತಮ ಕ್ಯಾಚ್: ಕೈರನ್ ಪೊಲಾರ್ಡ್ – ಮುಂಬೈ ಇಂಡಿಯನ್ಸ್ ( ಲೀಗ್ ಹಂತದಲ್ಲಿ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಸುರೇಶ್ ರೈನಾ ನೀಡಿದ ಕ್ಯಾಚ್ )

ಅತೀ ವೇಗದ ಅರ್ಧ ಶತಕ
: ಹಾರ್ದಿಕ್ ಪಾಂಡ್ಯ – ಮುಂಬೈ ಇಂಡಿಯನ್ಸ್ ( ಕೊಲ್ಕತ್ತಾ ವಿರುದ್ಧ 17 ಎಸೆತಗಳಲ್ಲಿ ಅರ್ಧಶತಕ)

ಮೋಸ್ಟ್ ವ್ಯಾಲ್ಯೂವೇಬಲ್ ಆಟಗಾರ: ಆಂದ್ರೆ ರಸ್ಸೆಲ್ – ಕೊಲ್ಕತ್ತಾ ನೈಟ್ ರೈಡರ್ಸ್ ( 510 ರನ್- 11 ವಿಕೆಟ್)

ಫೇರ್ ಪ್ಲೇ ಅವಾರ್ಡ್: ಸನ್ ರೈಸರ್ಸ್ ಹೈದರಾಬಾದ್ ತಂಡ

ಉದಯೋನ್ಮುಖ ಆಟಗಾರ: ಶುಭ್ ಮನ್ ಗಿಲ್ – ಕೊಲ್ಕತ್ತಾ ನೈಟ್ ರೈಡರ್ಸ್

ಅತ್ಯುತ್ತಮ ಪಿಚ್ ಮತ್ತು ಗ್ರೌಂಡ್
: ಮೊಹಾಲಿ ಮತ್ತು ಹೈದರಾಬಾದ್.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.