ಕೊಡಗು; ಆ.13, 14ರಂದು ಎಲ್ಲಾ ಶಾಲಾ, ಕಾಲೇಜಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ
Team Udayavani, Aug 12, 2019, 3:44 PM IST
ಮಡಿಕೇರಿ: ಭಾರೀ ಮಳೆ, ಪ್ರವಾಹದಿಂದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಹಾಗೀ ಶಾಲೆಗಳು ಪರಿಹಾರ ಕೇಂದ್ರಗಳನ್ನಾಗಿ ಮಾಡಿದ್ದರಿಂದ ಆ.13 ಮತ್ತು 14ರಂದು ಕೊಡಗಿನ ಎಲ್ಲಾ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಶಾಲೆಗಳಲ್ಲಿಯೇ ಪರಿಹಾರ ಶಿಬಿರ ತೆರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, ಕಾಲೇಜಿಗೆ ಮತ್ತೆ ಎರಡು ದಿನ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ