ಸರ್ಕಾರಿ, ಖಾಸಗಿ ಸ್ಥಳಗಳಲ್ಲಿ ಕಟ್ಟಡ ತ್ಯಾಜ ! ಪಟ್ಟಣದ ಸೌಂದರ್ಯ ಹಾಳು


Team Udayavani, Nov 5, 2020, 2:24 PM IST

ಸರ್ಕಾರಿ, ಖಾಸಗಿ ಸ್ಥಳಗಳಲ್ಲಿ ಕಟ್ಟಡ ತ್ಯಾಜ ! ಪಟ್ಟಣದ ಸೌಂದರ್ಯ ಹಾಳು

ಬಂಗಾರಪೇಟೆ: ದಿನನಿತ್ಯದ ಕಸ ವಿಲೇವಾರಿ ಮಾಡಲಾಗದೆ ಪುರಸಭೆ ಹೈರಾಣಾಗಿರುವ ವೇಳೆ ಕಟ್ಟಡ ತ್ಯಾಜ್ಯ ಎಲ್ಲೆಂದರಲ್ಲಿ ಸುರಿಯುತ್ತಿರುವುದರಿಂದ ನಾನಾ ರೀತಿಯ ಸಮಸ್ಯೆಗಳು ಆರಂಭವಾಗಿವೆ.

ಪಟ್ಟಣದಲ್ಲಿರುವ ದೇವಾಲಯಗಳ ಜಮೀನು, ಕೆರೆ, ಕಾಲುವೆ, ಪಾರ್ಕ್‌, ರಸ್ತೆ ಬದಿ ಕಟ್ಟಡ ತ್ಯಾಜ್ಯ ಸುರಿಯುತ್ತಿರುವುದರಿಂದ ಪರಿಸರ ಹಾಳಾಗುತ್ತಿದೆ.

ಪಟ್ಟಣದ ಸೌಂದರ್ಯ ಹಾಳು: ತ್ಯಾಜ್ಯವನ್ನು ಖಾಸಗಿ ನಿವೇಶನಗಳಲ್ಲಿ ಬೆಳಗಾಗುವುದರಲ್ಲಿ ಸುರಿದು ಹೋಗಿರುತ್ತಾರೆ. ಪಟ್ಟಣದ ಗಡಿಭಾಗದಲ್ಲಿರುವ ವಾರ್ಡ್‌ಗಳ ಪಕ್ಕದಲ್ಲಿರುವ ಖಾಲಿ ಜಾಗಳಲ್ಲಿ ಹೆಚ್ಚಾಗಿ ಸುರಿದಿದ್ದಾರೆ. ರಾತ್ರಿ ವೇಳೆಯಲ್ಲಿ ಪಟ್ಟಣದ ಕೆಲವು ಕಡೆ ಹಳೆಯ ಕಟ್ಟಡಗಳನ್ನು ಕೆಡವಿ ಕಟ್ಟಡ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯಲಾಗುತ್ತಿದೆ.

ದೇವಸ್ಥಾನ ಮತ್ತು ಸರ್ಕಾರಿ ಜಾಗದಲ್ಲಿ ಹಾಗೂ ರಸ್ತೆ ಬದಿಯಲ್ಲಿ ಯತೇತ್ಛವಾಗಿ ಕಟ್ಟಡ ತ್ಯಾಜ್ಯ ಸುರಿಯುವುದರಿಂದ ಪಟ್ಟಣದ ಸೌಂದರ್ಯ ಹಾಳಾಗುವ ಜೊತೆಗೆ ಮಣ್ಣಿನ ಫ‌ಲವತ್ತತೆ ಮತ್ತು ಪರಿಸರ ಹಾಳಾಗಿ ಜನರ ಆರೋಗ್ಯ ಕೆಡುತ್ತಿದೆ.

ಇದನ್ನೂ ಓದಿ:ಪ್ರವಾಸಿಗರ ಸೋಗಿನಲ್ಲಿ ಖೋಟಾ ನೋಟು ಚಲಾವಣೆ! ಪೊಲೀಸರಿಂದ ತಂದೆ, ತಾಯಿ, ಮಗನ ಬಂಧನ

ತೊಂದರೆ ತಪ್ಪಿಸಲಿ: ಯಾರೆಲ್ಲ ಹಳೆಯ ಕಟ್ಟಡ ಕೆಡವುತ್ತಾರೊ ಅವರಿಂದ ಪುರಸಭೆಯವರೇ ತ್ಯಾಜ್ಯವನ್ನು ಒಂದು ಸ್ಥಳ ನಿಗದಿ ಮಾಡಿ ಸಂಗ್ರಹಿಸಿ ಮರುಬಳಕೆಗೆ ಯೋಜನೆ ರೂಪಿಸಿದರೆ ಒಳ್ಳೆಯದಾಗಲಿದೆ. ದೊಡ್ಡ ಕಟ್ಟಡಗಳನ್ನು ಕೆಡವಿದಾಗ ಸಾವಿರಾರು ಟನ್‌ ತ್ಯಾಜ್ಯದಿಂದ ಜನರಿಗೆ ತೊಂದರೆ ಉಂಟಾಗುವುದನ್ನು ತಪ್ಪಿಸಬಹುದಾಗಿದೆ.

ಎಲ್ಲೆಂದರಲ್ಲಿ ತ್ಯಾಜ್ಯ: ಪುರಸಭೆ ಬಸ್‌ ನಿಲ್ದಾಣದ ಪಕ್ಕದ ಚಂದ್ರಮೌಳೇಶ್ವರ ದೇವಾಲಯಕ್ಕೆ ಸೇರಿದ ಮುಜರಾಯಿ ಇಲಾಖೆಯ ಖಾಲಿ ಸ್ಥಳದಲ್ಲಿ ಹೆಚ್ಚಾಗಿ ಕಟ್ಟಡ ತ್ಯಾಜ್ಯ ಸುರಿಯಲಾಗಿದೆ. ಇದನ್ನು ತೆರವುಗೊಳಿ ಸಲು ಸರ್ಕಾರಕ್ಕೆ ಲಕ್ಷಗಟ್ಟಲೇ ಖರ್ಚು ಬರಲಿದೆ. ಪಟ್ಟಣದ ದೊಡ್ಡಕೆರೆ ಹಾಗೂ ಅತ್ತಿಗಿರಿಕೊಪ್ಪ ಕೆರೆಗಳ ಅಂಗಳದಲ್ಲಿ ಸಹ ತ್ಯಾಜ್ಯ ಸುರಿಯಲಾಗುತ್ತಿದೆ. ನೂತನವಾಗಿ ನಿರ್ಮಿಸಿರುವ ವಾಲ್ಮೀಕಿ ಭವನದ ಪಕ್ಕದಲ್ಲಿಯೂ ಕಸ ಸುರಿಯಲಾಗುತ್ತಿದೆ. ಕಟ್ಟಡ ತ್ಯಾಜ್ಯ ಸುರಿಯುವವರ ಮೇಲೆ ಕ್ರಮ ಜರುಗಿಸಲು ಪುರಸಭೆಗೆ ಅವಕಾಶವಿದೆ. ತ್ಯಾಜ್ಯ ಸುರಿಯುವವರಿಗೆ ತಿಳಿವಳಿಕೆ ಹೇಳಿ ಸರಿಪಡಿಸಬೇಕಿದೆ. ಪುರಸಭೆ ಮನಸ್ಸು ಮಾಡಿದರೆ ಕಟ್ಟಡ ನಿರ್ಮಾಣದ ಗುತ್ತಿಗೆದಾರರ ಸಭೆ ಮಾಡಿ ಹಳೆ ಕಟ್ಟಡ ತ್ಯಾಜ್ಯದ ಮರುಬಳಕೆಗೆ ಯೋಜನೆ ರೂಪಿಸಬಹುದಾಗಿದೆ.

– ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.