ಕೊಲ್ಲೂರು: ಅಂತರ್ ಜಿಲ್ಲಾ ದನ ಕಳ್ಳರ ಬಂಧನ
Team Udayavani, Mar 1, 2023, 5:15 AM IST
ಕೊಲ್ಲೂರು: ಕೆಲವು ದಿನಗಳ ಹಿಂದೆ ರಾತ್ರಿ ಸಮಯ ಜಡ್ಕಲ್ನಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ದನ ಕಳವು ಮಾಡಿದ ಆರೋಪಿಗಳಿಬ್ಬರನ್ನು ಕೊಲ್ಲೂರು ಪೊಲೀಸ್ ತಂಡ ಸುರತ್ಕಲ್ ಕಾಟಿಪಳ್ಳ ಬಳಿ ಬಂಧಿಸಿ ಬೈಂದೂರಿನ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಾಜೀದ್ (26) ಹಾಗೂ ಮಹಮ್ಮದ್ (27)ಬಂಧಿತರು. ಪ್ರವೀಣ್ ಶೆಟ್ಟಿ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಯಕ್ಷರಂಗಕ್ಕೆ ಜೀವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ
Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ
ಮೂಲ್ಕಿಗೆ ಇನ್ನೂ ಮಂಜೂರಾಗದ ಅಗ್ನಿಶಾಮಕ ಠಾಣೆ; ಪ್ರಸ್ತಾವನೆ ಹಂತದಲ್ಲೇ ಬಾಕಿ
Fraud: ವಾಟ್ಸಾಪ್ ಲಿಂಕ್ಗೆ ಕ್ಲಿಕ್; ಬ್ಯಾಕ್ ಖಾತೆಯಿಂದ 82,200 ರೂಪಾಯಿ ಮಾಯ
Byndoor: ಗಾಳಿ- ಮಳೆಯಿಂದ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ