ಶ್ರಮದಾನದ ಮೂಲಕ ಬಾವಿ ಸಿದ್ಧ
Team Udayavani, May 21, 2020, 5:59 AM IST
ಉಳ್ಳಾಲ: ಕೊಣಾಜೆ ಗ್ರಾಮದ ಗುರುಮೇರು ಪ್ರದೇಶದ ಯುವಕರ ತಂಡವೊಂದು ಬಾವಿ ಕೊರೆದು ಮಾದರಿಯಾಗಿದೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಬೇಸಗೆ ಕಾಲದಲ್ಲಿ ನೀರಿನ ಸಮಸ್ಯೆ ಕಾಡುತ್ತಿದ್ದು, ನೂತನ ಬಾವಿಯಿಂದಾಗಿ ಹಲವು ಮನೆಗಳಿಗೆ ನೀರು ದೊರೆಯಲಿದೆ.
ಇದೇ ಯುವಕರ ತಂಡ ಇತ್ತೀಚೆಗೆ ಸ್ವಂತ ದುಡ್ಡಿನಲ್ಲಿ ಗುರುಮೇರು-ಕೊಣಾಜೆ ಅಣ್ಣೆರೆಪಾಲು ಸಂಪರ್ಕ ರಸ್ತೆಯನ್ನು ನಿರ್ಮಿ ಸಿತ್ತು. ಕೊಣಾಜೆ ಗುರುಮೇರು ನಿವಾಸಿಗಳಾದ ದೀಕ್ಷಿತ್ ಶೆಟ್ಟಿಗಾರ್, ಕಮಲಾಕ್ಷ ಶೆಟ್ಟಿಗಾರ್, ಪ್ರಶಾಂತ್, ಪ್ರಸಾದ್, ಯಶವಂತ್, ರಾಜೇಶ್, ಚಂದ್ರಶೇಖರ್ ಈ ತಂಡದಲ್ಲಿದ್ದಾರೆ. ಏಳು ದಿನ ಸಂಜೆ 4ರಿಂದ ರಾತ್ರಿ 12ರ ವರೆಗೆ ಶ್ರಮದಾನ ನಡೆಸಿದ್ದು, ಒಂಬತ್ತು ಅಡಿ ಸುತ್ತಳತೆಯ 20 ಅಡಿ ಆಳದ ಬಾವಿ ಸಿದ್ಧವಾಗಿದೆ. ಸುಮಾರು ಒಂದೂವರೆ ಅಡಿ ನೀರು ದೊರೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ