ಅಡ್ಡಾದಿಡ್ಡಿ ಪಾರ್ಕಿಂಗ್‌ ನಿಂದ ಸಂಚಾರಕ್ಕೆ ಸಮಸ್ಯೆ : ಪಾದಚಾರಿಗಳ ಸಮಸ್ಯೆ ಹೇಳತೀರದು


Team Udayavani, Nov 30, 2020, 3:14 PM IST

ಅಡ್ಡಾದಿಡ್ಡಿ ಪಾರ್ಕಿಂಗ್‌ ನಿಂದ ಸಂಚಾರಕ್ಕೆ ಸಮಸ್ಯೆ : ಪಾದಚಾರಿಗಳ ಸಮಸ್ಯೆ ಹೇಳತೀರದು

ಕಾರಟಗಿ: ಪಟ್ಟಣದ ವಿವಿಧ ಪ್ರಮುಖ ರಸ್ತೆಗಳು ಸೇರಿದಂತೆ ಜನಬೀಡ ಪ್ರದೇಶಗಳಲ್ಲಿ ವಾಹನಗಳ ಭರಾಟೆ ಹಾಗೂ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ ಪಾದಚಾರಿಗಳ ಸಂಚಾರಕ್ಕೆ ಭಾರಿ ಸಮಸ್ಯೆಯಾಗಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಹಲವು ದಶಕಗಳಿಂದ ತೊಂದರೆ ಅನುಭವಿಸುತ್ತಿರುವ ಜನತೆ ಪುರಸಭೆ ಕಾರ್ಯವೈಖರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಕನಕದಾಸ ವೃತ್ತ ಹಾಗೂ ಹಳೆ ಬಸ್‌ ನಿಲ್ದಾಣಗಳಲ್ಲಿ ತಳ್ಳು ಬಂಡಿಗಳ ಹಾವಳಿ ಹೆಚ್ಚುತ್ತಿರುವುದರಿಂದ ಪಾದಚಾರಿ ರಸ್ತೆ ಮಾಯವಾಗಿ ಪ್ರಮುಖ ವೃತ್ತಗಳಲ್ಲಿ ವಾಹನ ಸವಾರರು ಪಾದಚಾರಿಗಳ
ಅನುಭವಿಸುತ್ತಿರುವ ತೊಂದರೆ ಹೇಳತೀರದಾಗಿದೆ.

ಪಟ್ಟಣದಲ್ಲಿ ಹೊಸಬಸ್‌ ನಿಲ್ದಾಣ ಆರಂಭಗೊಂಡು ದಶಕಗಳಾದರೂ ಯಾವೊಂದು ಬಸ್‌ಗಳಾಗಲಿ, ಪ್ರಯಾಣಿಕರಾಗಲಿ ಬಸ್‌ ನಿಲ್ದಾಣದತ್ತ ಸುಳಿಯುತ್ತಿಲ್ಲ. ಇದರಿಂದಾಗಿ ಹಳೆ ಬಸ್‌ ನಿಲ್ದಾಣ ಹಾಗೂ ಕನಕದಾಸ ವೃತ್ತಗಳಲ್ಲಿ ದೂರದ ಉರುಗಳಿಗೆ ತೆರಳುವ ಹಾಗೂ ದೂರದ ಉರುಗಳಿಂದ ಆಗಮಿಸುವ ಪ್ರಯಾಣಿಕರು ಈ ಸ್ಥಳದಿಂದಲೇ ಬಸ್‌ ಪ್ರಯಾಣ ಮಾಡುವುದು
ವಾಡಿಕೆಯಾಗಿಬಿಟ್ಟಿದೆ. ಹೀಗಾಗಿ ಜನಸಂದಣಿ ದಿನಕಳೆದಂತೆ ಹೆಚ್ಚುತ್ತಿದ್ದು, ಗೂಡಗಂಡಿಗಳು ಫುಟ್‌ಪಾತ್‌, ರಸ್ತೆಯಲ್ಲೆ ವ್ಯಾಪಾರ ವಹಿವಾಟು ನಡೆಸುತ್ತಾರೆ. ಸರಕಾರಿ, ಖಾಸಗಿ ಬಸ್‌ಗಳು ಕೂಡ ರಸ್ತೆಯಲ್ಲಿ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಅನಿವಾರ್ಯತೆ ಉಂಟಾಗಿ ಅಡ್ಡಾದಿಡ್ಡಿ ವಾಹನಗಳ ಭರಾಟೆ ಹೆಚ್ಚಲು ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ:ಗೌರಿ ಹುಣ್ಣಿಮೆಗೆ ಸಕ್ಕರೆ ಗೊಂಬೆ ಖರೀದಿ ಜೋರು :ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿದ ಬೇಡಿಕೆ

ಈ ಕುರಿತು ಹಲವಾರು ಭಾರಿ ಪಟ್ಟಣದ ಸಾರ್ವಜನಿಕರು, ಸಂಘ-ಸಂಸ್ಥೆಗಳು ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವೊಬ್ಬ ಅಧಿಕಾರಿಯಾಗಲಿ, ಸಿಬ್ಬಂದಿಯಾಗಲಿ ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಸಂಚಾರಿ ಠಾಣೆಯಿಂದ ಜಾಗೃತಿ ಫಲಕ
ಕೊಪ್ಪಳ: ನಗರದಲ್ಲಿ ಬೈಕ್‌ ಹಾಗೂ ವಾಹನ ಸವಾರರಿಗೆ ಸಂಚಾರಿ ನಿಯಮ ಪಾಲಿಸಲು ಪೊಲೀಸ್‌ ಇಲಾಖೆಯು ವಿವಿಧ ಜಾಗೃತಿ ಫಲಕಗಳನ್ನು ಬರೆಸುವ ಮೂಲಕ ಅಪಘಾತವನ್ನು ತಡೆಯುವಂತೆ ವಾಹನ ಸವಾರರಲ್ಲಿ ಎಚ್ಚರಿಕೆ ಮೂಡಿಸಿದೆ. ನಗರದಲ್ಲಿ ಹಲವು ದಿನಗಳಿಂದ ಸಂಚಾರಿ ನಿಯಮಗಳೇ ಸರಿಯಾಗಿ ಪಾಲನೆಯಾಗುತ್ತಿರಲಿಲ್ಲ. ಇದರಿಂದಾಗಿ ವಾಹನ ಸವಾರರು
ಎಲ್ಲೆಂದರಲ್ಲಿ, ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತವನ್ನುಂಟು ಮಾಡುತ್ತಿದ್ದರು. ಸಂಚಾರಿ ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿ ಸಂಚಾರಿ ನಿಯಮ ಪಾಲಿಸುವಂತೆ ಹೇಳಿದರೂ ಸಹಿತ ಸರಿಯಾಗಿ ಪಾಲನೆ ಆಗುತ್ತಿಲ್ಲ. ಕೊನೆಗೆ ಪೊಲೀಸ್‌ ಇಲಾಖೆಯೇ ವಿವಿಧೆಡೆ ಇರುವ ಬ್ಯಾರಿಕೇಡ್‌ ಹಾಗೂ ರಸ್ತೆ ಬದಿಯಲ್ಲಿ ಹಾಕಿದ್ದ ಬ್ಯಾರಿಕೇಡ್‌ಗೆ ಸಂಚಾರಿ ನಿಯಮ ಪಾಲನೆಯ ಕುರಿತು ಫಲಕ ಬರೆಸಿದರು. ಈ ವೇಳೆ ಡಿಎಸ್‌ಪಿ ವೆಂಕಟಪ್ಪ ನಾಯಕ್‌ ಸೇರಿದಂತೆ ಇತರೆ ಪೊಲೀಸ್‌ ಅ ಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.