ಕೊರಟಗೆರೆ: ಹಲವೆಡೆ ಜಪ್ತಿ ಮಾಡಿದ್ದ ಮದ್ಯ ಅಧಿಕಾರಿಗಳಿಂದ ನಾಶ


Team Udayavani, Mar 23, 2022, 6:14 PM IST

1-erewrw

ಕೊರಟಗೆರೆ: ತಾಲ್ಲೂಕಿನ ವಿವಿಧೆಡೆ ಜಪ್ತಿ ಮಾಡಿದ್ದ ಮದ್ಯವನ್ನು 211.680 ಲೀಟರ್ ಮದ್ಯ, 5.580 ಲೀಟರ್ ಬಿಯರ್ ಮತ್ತು 16.400 ಲೀಟರ್ ಸೇಂದಿಯನ್ನು ಅಬಕಾರಿ ಅಧಿಕಾರಿ ಶ್ರೀಲತಾ ಮತ್ತು ತಂಡದ ಸಿಬ್ಬಂದಿಗಳು ಬುಧವಾರ ನಾಶ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಮಾನ್ಯ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಹಾಗೂ ಮಧುಗಿರಿ ವಿಭಾಗದ ಮಾನ್ಯ ಉಪ ಅಧೀಕ್ಷಕರ ನೇತೃತ್ವದಲ್ಲಿ ಉಪ ತಹಶಿಲ್ದಾರ್, ಕೆ ಎಸ್ ಬಿಸಿಎಲ್ ಡಿಪೋ ತುಮಕೂರು,ಮತ್ತು ಸ್ಥಳೀಯ ಪಂಚರ ಸಮಕ್ಷಮದಲ್ಲಿ ಪರಿಸರಕ್ಕೆ ಯಾವುದೇ ಹಾನಿ ಉಂಟಾಗದಂತೆ ಪಟ್ಟಣ ಪಂಚಾಯತಿ ಕಸ ತ್ಯಾಜ್ಯ ವಿಲೇವಾರಿ ಘಟಕ ಬೋಡ ಬಂಡೇನಹಳ್ಳಿ ರಸ್ತೆ ಕೊರಟಗೆರೆ ಟೌನ್ ಇಲ್ಲಿ ಅಧಿಕಾರಿಗಳ ಸಮಕ್ಷಮದಲ್ಲಿ ಮದ್ಯವನ್ನು ನಾಶಪಡಿಸಲಾಗಿದೆ.

ನಾಶ ಪಡಿಸುವ ಸಮಯದಲ್ಲಿ ಮಧುಗಿರಿಯ ಅಬಕಾರಿ ಉಪ ಅಧೀಕ್ಷಕರಾದ ಸುರೇಶ್.ಆರ್ ಕೆಎಸ್ ಬಿಸಿಎಲ್ ಘಟಕ ತುಮಕೂರು ಉಪ ವಿಭಾಗದ ಕೆ.ನಾರಾಯಣ್, ಉಪ ತಹಶಿಲ್ದಾರ್ ಹೆಚ್ ಕೆ. ಚಂದ್ರಪ್ಪ, ಕೊರಟಗೆರೆಯ ಅಬಕಾರಿ ನಿರೀಕ್ಷಕರಾದ ಶ್ರೀ ಲತಾ, ಉಪ ನಿರೀಕ್ಷಕರಾದ ವೈಷ್ಣವಿ ಕುಲಕರ್ಣಿ,ಹೆಚ್.ಜಿ ಲೀಲಾ ವೆಂಕಟೇಶ್,ಸಿಬ್ಬಂದಿಗಳಾದ ಹಮೀದ್ ಬುಡಕಿ,ಮಲ್ಲಿಕಾರ್ಜುನ್, ಮಂಜುಳಾ,  ಕಿರಣ್ ಕುಮಾರ್ ಇತರರು ಹಾಜರಿದ್ದರು‌.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.