ಕೆಆರ್ ಪುರಂ ಅನರ್ಹ ಶಾಸಕರು ಕೆಆರ್.ಐಡಿಎಲ್ ಕಾಮಗಾರಿಯಲ್ಲಿ ಕಮಿಷನ್ ಪಡೆಯುತ್ತಿದ್ದಾರೆ
Team Udayavani, Oct 16, 2019, 4:45 PM IST
ಬೆಂಗಳೂರು: ಕೆಆರ್ ಪುರಂ ಅನರ್ಹ ಶಾಸಕರು ಕೆಆರ್ ಐಡಿಎಲ್ ಗೆ ನೀಡಿರುವ ಕಾಮಗಾರಿಯಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಆರ್ ಪುರಂ ಅನರ್ಹ ಶಾಸಕರು ಈ ಕಾಮಗಾರಿಗಳಲ್ಲಿ ಕಮಿಷನ್ ಪಡೆಯುತ್ತಿದ್ದಾರೆ.
ಈ ಕಾಮಗಾರಿಗಳಲ್ಲಿ ಸಿಎಂಗೆ ಇದರಲ್ಲಿ ಎಷ್ಟು ಪಾಲು ಹೋಗಿದೆ? ಬಿಜೆಪಿ ನಾಯಕರಿಗೆ ಎಷ್ಟು ಪಾಲು ಹೋಗಿದೆ.ಅಲ್ಲದೇ ಅನರ್ಹ ಶಾಸಕರಿಗೆಷ್ಟು ಪಾಲು ಹೋಗಿದೆ?ಎಂದು ಗಂಭೀರ ಆರೋಪ ಮಾಡಿದ್ದಾರೆ.
ತಕ್ಷಣವೇ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿ ಕೆಆರ್.ಐಡಿಎಲ್ ಗೆ ನೀಡಿರುವ ಗುತ್ತಿಗೆ ವಾಪಸ್ ಪಡೆಯಬೇಕು.ಯಡಿಯೂರಪ್ಪ ಸರ್ಕಾರ ದೋಚುವ ಸರ್ಕಾರವಾಗಿದೆ, ಲೂಟಿಕೋರರ ಸರ್ಕಾರವಾಗಿದೆ ಎಂದು ಹೇಳಿದರು.
ಕೆಆರ್.ಐಡಿಎಲ್ ಗೆ ಕೊಟ್ಟಿರುವ ಆದೇಶ ತಡೆ ಹಿಡಿಯಬೇಕು. ಈ ಕಾಮಗಾರಿಗಳಿಂದ 20- 25 % ಕಮಿಷನ್ ಪಡೆಯೋ ಲೆಕ್ಕಾಚಾರ ಇದರಲ್ಲಿದೆ.ನಾನೇ ಕ್ಯಾಂಡಿಡೇಟ್ ಆಗ್ತೇನೆ, 25% ತಂದುಕೊಡಿ ಮೊದಲು ಎಂದು ಅನರ್ಹ ಶಾಸಕರು ಮಾತುಕತೆ ಮಾಡಿದ್ದಾರೆ.ಬಿಜೆಪಿ ಅಂದರೆ ಭ್ರಷ್ಟ ಜನರಿಂದ ಕೂಡಿರುವ ಸರ್ಕಾರವಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ