ಸಮಸ್ಯೆ ನಿವಾರಣೆಗೆ ಹರಿ-ಗುರುಗಳಲ್ಲಿ ಪ್ರಾರ್ಥನೆ: ಕೃಷ್ಣಾಪುರ ಶ್ರೀ

ಸದ್ಯವೇ ಕೋವಿಡ್‌ ನಿವಾರಣೆ

Team Udayavani, Jan 19, 2022, 5:55 AM IST

ಸಮಸ್ಯೆ ನಿವಾರಣೆಗೆ ಹರಿ-ಗುರುಗಳಲ್ಲಿ ಪ್ರಾರ್ಥನೆ: ಕೃಷ್ಣಾಪುರ ಶ್ರೀ

ಉಡುಪಿ: ವಿಶಿಷ್ಟವಾದ ಕಾಲಘಟ್ಟದಲ್ಲಿ ಶ್ರೀಕೃಷ್ಣ ಪೂಜಾ ದೀಕ್ಷಿತರಾಗಿ ದ್ದೇವೆ. ವಿಶಿಷ್ಟ ಸಂದರ್ಭ ಯಾವುದು ಎಂದು ನಿಮಗೆಲ್ಲ ಗೊತ್ತೇ ಇದೆ. ಇದಕ್ಕೆ ನನ್ನದೇ ಆದ ಪರಿಹಾರವನ್ನು ಕಂಡುಕೊಂಡಿದ್ದೇನೆ. ದೇಶದ ಕಲ್ಯಾಣಕ್ಕಾಗಿ ನಾವು ಕೇಳುವುದಕ್ಕಿಂತ ಭಗವಂತನ ಏಕಾಂತ ಭಕ್ತರಾದ ಮಧ್ವಾಚಾರ್ಯರು ಮತ್ತು ವಾದಿರಾಜರ ಮೂಲಕ ಕೇಳಿದರೆ ಅದು ಭಗವಂತನಿಗೆ ಕೇಳಿಸುತ್ತದೆ. ಈ ದಾರಿಯಲ್ಲಿ ಸಮಸ್ಯೆ ಸದ್ಯದಲ್ಲಿಯೇ ಬಗೆಹರಿಯುತ್ತದೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದು ಶ್ರೀಕೃಷ್ಣ ಮಠದ ನೂತನ ಪರ್ಯಾಯ ಪೀಠಾಧೀಶ, ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ನುಡಿದರು.

ಮಂಗಳವಾರ ಬೆಳಗ್ಗೆ ಪರ್ಯಾಯ ದರ್ಬಾರ್‌ ಸಭೆಯಲ್ಲಿ ಆಶೀರ್ವಚನ ಸಂದೇಶ ನೀಡಿದ ಅವರು, ನಮ್ಮ ಪರ್ಯಾಯ ಅವಧಿಯಲ್ಲಿ ಎಂದೂ ಕೇಳ ಬಾರದು. ತನಗೋಸ್ಕರ ಏನನ್ನೂ ಕೇಳಬಾರದು ಎಂದು ಶಾಸ್ತ್ರ ಹೇಳುತ್ತದೆ. “ನಾನು ಮಾಡುತ್ತೇನೆ’ ಅಂದರೆ ಆಗುವುದಿಲ್ಲ, “ನಾನು’ ಎಂಬ ಭಾವನೆ ಬಂದರೆ ಅಲ್ಲಿಗೆ ಕೆಲಸ ಕೆಟ್ಟಿತು. “ನಾನು’ ಎಂದು ಬಂದರೆ ಆಗ ವ್ಯಾಪಾರಿ ಎಂದರ್ಥವಾಗುತ್ತದೆ. ನಮ್ಮ ಪರವಾಗಿ ನೀವು ಪ್ರಾರ್ಥನೆ ಮಾಡಿ, ನಮಗಾಗಿ ನೀವು ಕೇಳಿ, ನೀವು ನಿಮಗಾಗಿ ಕೇಳುವುದಲ್ಲ ಎಂದು ಮಧ್ವರು, ವಾದಿರಾಜರಿಗೆ ಹೇಳಿದರೆ ಅದಕ್ಕೊಂದು ಅರ್ಥ ಬರುತ್ತದೆ ಎಂದರು.

ಮಧ್ವರು, ವಾದಿರಾಜರು ಈಗಲೂ ಅವರ ಶಾಸ್ತ್ರಗ್ರಂಥಗಳ ಮೂಲಕ ಇದ್ದಾರೆ. ಅದರ ಸಂಕೇತವಾಗಿ ವಾದಿರಾಜರ ಕುರಿತ ಗ್ರಂಥವನ್ನು ಹೊರತರಲಾಗಿದೆ ಎಂದರು. ಕೊರೊನಾ ಕಾಲಘಟ್ಟದಲ್ಲಿ ಜನರು ನೀಡಿದ ಸಹಕಾರ ನೋಡಿ ನಮಗೆ ಆಶ್ಚರ್ಯವಾಗುತ್ತಿದೆ. ಸಹಕಾರ ಕೊಟ್ಟವರಿಗೆ ನಾವೇನು ಕೊಡಲು ಸಾಧ್ಯ? ನಾವೇನೋ ಹರಿಗುರುಗಳನ್ನು ನಂಬಿಕೊಂಡು ಬಂದಿದ್ದೇವೆಯಷ್ಟೆ. ಇದನ್ನು ಉಳಿಸಿಕೊಳ್ಳುವ ಶಕ್ತಿ ಬರಬೇಕು. ನಿಮ್ಮೆಲ್ಲರ ಅಭಿಲಾಷೆ ಈಡೇರಿಸಲು ಮಧ್ವರು-ವಾದಿರಾಜರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.