ಪರ್ಯಾಯೋತ್ಸವಕ್ಕೆ: ದಾಖಲೆ ಹೊರೆಕಾಣಿಕೆ ಸಂಗ್ರಹ


Team Udayavani, Jan 16, 2022, 1:53 AM IST

ಪರ್ಯಾಯೋತ್ಸವಕ್ಕೆ: ದಾಖಲೆ ಹೊರೆಕಾಣಿಕೆ ಸಂಗ್ರಹ

ಕೃಷ್ಣಾಪುರ ಚತುರ್ಥ ಪರ್ಯಾಯೋತ್ಸವಕ್ಕೆ ದಾಖಲೆ ಮಟ್ಟದಲ್ಲಿ ಹೊರೆ ಕಾಣಿಕೆ ಸಂಗ್ರಹ ವಾಗಿದೆ. ಸೋಮವಾರವೂ ಹೊರಕಾಣಿಕೆ ಬರಲಿದೆ. ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪಂಚಮ ಪರ್ಯಾಯ ಹೊರತು ಪಡಿಸಿದರೆ ಈ ಬಾರಿಯೇ ದಾಖಲೆಯ ಹೊರೆ ಕಾಣಿಕೆ ಸಂಗ್ರಹವಾಗಿದೆ.

92 ಟನ್‌ ಅಕ್ಕಿ, 33 ಟನ್‌ ಬೆಲ್ಲ, 1.67, 800 ತೆಂಗಿನ ಕಾಯಿ, 5 ಟನ್‌ ಸಕ್ಕರೆ, 2 ಟನ್‌ ಬೇಳೆಕಾಳು, 215 ಕೆ.ಜಿ. ಅವಲಕ್ಕಿ, 340 ಲೀ. ಎಳ್ಳೆಣ್ಣೆ, 15, 508 ಲೀ. ತುಪ್ಪ, 20 ಕೆ.ಜಿ. ಅರಳು, 42 ಕೆ.ಜಿ. ಕೊತ್ತಂಬರಿ, 20 ಕೆ.ಜಿ. ಜೀರಿಗೆ, 5 ಕೆ.ಜಿ. ಒಣದ್ರಾಕ್ಷಿ , 15 ಕೆ.ಜಿ. ಶುಂಠಿ, 90 ಕೆ.ಜಿ. ಗೋಧಿ, 50 ಕೆ.ಜಿ. ಬಾಂಬೆ ರವೆ, 15 ಕೆ.ಜಿ. ಮೆಣಸು, ಒಂದು ಬಾಕ್ಸ್‌ ಜೇನು ತುಪ್ಪ, 500 ಬಾಳೆಗೊನೆ, 2 ಸಾವಿರ ಸೀಯಾಳ, 10 ಸಾವಿರ ಕೆ.ಜಿ. ತರಕಾರಿ (ಕುಂಬಳಕಾಯಿ, ಸೌತೆ, ಚೀನಿಕಾಯಿ, ಬೀನ್ಸ್‌ ಇತರ ತರಕಾರಿ), 10 ಸಾವಿರ ಕೆ.ಜಿ. ಗೆಡ್ಡೆ ಗೆಣಸು, 300 ಹಲಸಿನ ಕಾಯಿ ಸಂಗ್ರಹಗೊಂಡಿದೆ.

ಉಗ್ರಾಣ ಭರ್ತಿಯಾಗುತ್ತಿದ್ದು, ಐದು ಕೌಂಟರ್‌ಗಳಲ್ಲಿ ಅಕ್ಕಿ, ತರಕಾರಿ, ಬೇಳೆ, ಕಾಳು, ಎಣ್ಣೆ, ಗೆಡ್ಡೆ, ಗೆಣಸುಗಳನ್ನು ವ್ಯವಸ್ಥಿತವಾಗಿ ಜೋಡಿಸಿಡಲಾಗುತ್ತಿದೆ.

ಜ. 11ರಿಂದ 15ರ ಮಧ್ಯಾಹ್ನದ ವರೆಗೆ ಇಷ್ಟು ಹೊರೆ ಕಾಣಿಕೆ ಸಂಗ್ರಹವಾಗಿದೆ ಎಂದು ಸಮಿತಿ ತಿಳಿಸಿದೆ.
ಜ. 17ರಂದು ನಿಡಂಬೂರು ಮಾಗಣೆ, ಕಟಪಾಡಿ ಮಟ್ಟುಗುಳ್ಳ, ಪೆರ್ಡೂರು, ಕಾರ್ಕಳ, ಬಜಗೋಳಿ, ಹೆಬ್ರಿ, ಮಂಗಳೂರು ಕಟೀಲು, ಮೂಡುಬಿದಿರೆ, ಮೂಲ್ಕಿ, ಕಿನ್ನಿಗೋಳಿ ಕಡೆಯಿಂದ ಹೊರೆ ಕಾಣಿಕೆ ಸಂಗ್ರಹವಾಗಲಿದೆ.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.