ಕೆಎಸ್ಆರ್ಟಿಸಿ: ವೇತನ ಕಡಿತ ಇಲ್ಲ
Team Udayavani, Apr 5, 2020, 10:11 AM IST
ಚಿತ್ರದುರ್ಗ: ಲಾಕ್ಡೌನ್ ಹಿನ್ನೆಲೆಯಲ್ಲಿ ಯಾವುದೇ ಬಸ್ ಓಡಾಡುತ್ತಿಲ್ಲ. ಆದರೂ ಕೆಎಸ್ಆರ್ಟಿಸಿ ನೌಕರರ ರಜೆ ಕಡಿತ ಮಾಡುವುದಿಲ್ಲ. ಮಾರ್ಚ್ ತಿಂಗಳ ಪೂರ್ತಿ ವೇತನ ನೀಡಲಿದ್ದೇವೆ. ಆದರೆ ಕೋವಿಡ್ 19 ಸಂಕಷ್ಟದ ನೆರವಿಗಾಗಿ ನೌಕರರ ಒಂದು ದಿನದ ವೇತನ ಕಡಿತ ಮಾಡಿ ಸಿಎಂ ಮೂಲಕ ಪ್ರಧಾನಮಂತ್ರಿ ಪರಿಹಾರ ನಿಧಿ ಗೆ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ತಿಳಿಸಿದರು.
ಪತ್ರಕರ್ತರೊಂದಿಗೆ ಮಾತ ನಾಡಿ, ಲಾಕ್ಡೌನ್ ಹಿನ್ನೆಲೆಯಲ್ಲಿ ಈ ತಿಂಗಳು ಬಸ್ಗಳು ಓಡಾಡುತ್ತಿಲ್ಲ. ಟಿಕೆಟ್ ಕಲೆಕ್ಷನ್ನಿಂದ ಬರುತ್ತಿದ್ದ ಆದಾಯವೂ ಇಲ್ಲ. ಆದರೆ ಜೀವನ್ಮರಣದ ಪ್ರಶ್ನೆ ಬಂದಾಗ ಲಾಭ- ನಷ್ಟದ ಲೆಕ್ಕ ಹಾಕಬಾರದು. ಕೆಎಸ್ಆರ್ಟಿಸಿ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ವಿಚಾರ ಸರಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು. ಮುಂದಿನ ತಿಂಗಳು ಇದು ಚರ್ಚೆಗೆ ಬರುವ ನಿರೀಕ್ಷೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು