ಎನ್ಎಬಿಎಫ್ಐಡಿ ಅಧ್ಯಕ್ಷರಾಗಿ ಕುಂದಾಪುರ ವಾಮನ ಕಾಮತ್
Team Udayavani, Oct 28, 2021, 5:39 AM IST
ಹೊಸದಿಲ್ಲಿ: ದೇಶದ ಖ್ಯಾತ ಹಣಕಾಸು ತಜ್ಞ ಕುಂದಾಪುರ ವಾಮನ ಕಾಮತ್ (ಕೆ.ವಿ. ಕಾಮತ್) ಅವರನ್ನು ನೂತನವಾಗಿ ಸ್ಥಾಪಿಸಲಾಗಿರುವ ನ್ಯಾಶನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಆ್ಯಂಡ್ ಡೆವಲಪ್ಮೆಂಟ್ (ಎನ್ಎಬಿಎಫ್ಐಡಿ) ಸಂಸ್ಥೆಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಆತ್ಮನಿರ್ಭರ ಭಾರತ ಯೋಜನೆ ಯಡಿ ರಾಷ್ಟ್ರೀಯ ಬ್ಯಾಂಕ್ಗಳ ಅಭಿ ವೃದ್ಧಿ ಮತ್ತು ಅವುಗಳಿಗೆ ಹಣಕಾಸು ಸೌಲಭ್ಯ ಒದಗಿಸುವುದಕ್ಕಾಗಿ ಸರ ಕಾರವು ಈ ಸಂಸ್ಥೆಯನ್ನು ರಚಿಸಿದೆ. ಇದು ಸುಮಾರು 7,000 ಯೋಜನೆ ಗಳಿಗೆ ನಿಧಿ ಒದಗಿಸುವ ಗುರಿ ಹೊಂದಿದೆ ಎಂದು ವಿತ್ತ ಸಚಿವಾಲಯ ಬುಧವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ