Kundapura ಕಾರು ಢಿಕ್ಕಿ; ಪಾದಚಾರಿಗೆ ಗಾಯ


Team Udayavani, May 22, 2024, 8:24 PM IST

Kundapura ಕಾರು ಢಿಕ್ಕಿ; ಪಾದಚಾರಿಗೆ ಗಾಯ

ಕುಂದಾಪುರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿಯಾಗಿ ಗಾಯಗೊಂಡ ಘಟನೆ ಕುಂದಾಪುರದ ಶಾಸ್ತ್ರೀ ವೃತ್ತದ ಬಳಿಯ ಪೊಲೀಸ್‌ ಚೌಕಿ ಎದುರು ಮೇ 21ರಂದು ರಾತ್ರಿ ಸಂಭವಿಸಿದೆ.

ಕುಂದಾಪುರದ ನಿವಾಸಿ ಶಾಂತೇಶ (43) ಗಾಯಗೊಂಡವರು.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಚಲಾಯಿಸಿಕೊಂಡು ಬಂದ ಗುರುರಾಜ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಕಾಂತೇಶ ಅವರ ತಲೆಗೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಂತೇಶ ಅವರ ಅಣ್ಣ ರತ್ನಾಕರ ಅವರು ನೀಡಿದ ದೂರಿನಂತೆ ಕಾರು ಚಾಲಕ ಗುರುರಾಜ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರಿಗೆ ಕಾರು ಢಿಕ್ಕಿ; ಗಾಯ
ಕುಂದಾಪುರ: ಕುಂಭಾಶಿ ಸ್ವಾಗತ ಕಮಾನು ಬಳಿ ಅಶೋಕ ಜಿ. ಎನ್‌. (47) ಅವರು ಸ್ಕೂಟರ್‌ನಲ್ಲಿ ಸುಬ್ರಹ್ಮಣ್ಯ (44) ಅವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿಯಾಗಿದೆ.

ಪರಿಣಾಮ ಇಬ್ಬರಿಗೂ ಗಾಯಗಳಾಗಿದ್ದು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Udayavani Campaign-ನಮಗೆ ಬಸ್‌ ಬೇಕೇ ಬೇಕು: ಹೇಳಿ, ನಮ್ಮೂರಿಗೆ ಬಸ್‌ ಯಾಕೆ ಬರುವುದಿಲ್ಲ?

Udayavani Campaign-ನಮಗೆ ಬಸ್‌ ಬೇಕೇ ಬೇಕು: ಹೇಳಿ, ನಮ್ಮೂರಿಗೆ ಬಸ್‌ ಯಾಕೆ ಬರುವುದಿಲ್ಲ?

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.