Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ


Team Udayavani, Sep 25, 2023, 12:29 AM IST

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

ಕುಂದಾಪುರ: ಕಾಡಿಗೆ ತೆರಳಿ ನಾಪತ್ತೆಯಾಗಿ 8 ದಿನಗಳ ಬಳಿಕ ಶನಿವಾರ ಕಾಣಿಸಿಕೊಂಡಿದ್ದ ಮಚ್ಚಟ್ಟು ಗ್ರಾಮದ ತೊಂಬಟ್ಟುವಿನ ಇರ್ಕಿಗದ್ದೆ ಶೀನ ನಾಯ್ಕ ಅವರ ಪುತ್ರ ವಿವೇಕಾನಂದ ಚೇತರಿಸಿಕೊಳ್ಳುತ್ತಿರುವುದಾಗಿ ಮನೆಯವರು ತಿಳಿಸಿದ್ದಾರೆ.

ಇಷ್ಟು ದಿನ ಎಲ್ಲಿದ್ದೆ? ಹೇಗೆ ನಾಪತ್ತೆಯಾದೆ? ಎನ್ನುವ ಮನೆಯವರ, ಸಂಬಂಧಿಕರ ಪ್ರಶ್ನೆಗೆ ವಿವೇಕಾನಂದ, ಮನೆಯ ಪಕ್ಕದ ಗದ್ದೆಯ ಬಳಿಯಿರುವ ಕಲ್ಲಿನ ಮೇಲೆ ಕುಳಿತಿದ್ದ ನಾನು ಆ ಬಳಿಕ ಕಾಡಿನಾಚೆಗೆ ತೆರಳಿದೆ. ಅನಂತರ ಮರಳಿ ಬರುವವರೆಗೂ ಏನೇನಾಯಿತು ಎಂಬ ವಿಚಾರ ಗೊತ್ತಾಗುತ್ತಿಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ವಿವೇಕಾನಂದ ಕಳೆದ ಸೆ. 16ರ ಮಧ್ಯಾಹ್ನ ಮನೆಯಿಂದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದು ಸೆ. 23ರ ಬೆಳಗ್ಗೆ ಕಾಣಿಸಿಕೊಂಡಿದ್ದರು. ಕಾಡಿಗೆ ತೆರಳುವಾಗ ಅವರ ಜತೆಗೇ ಹೋಗಿದ್ದ ಅವರ ಸಾಕುನಾಯಿ ಅನುಕ್ಷಣವೂ ಅವರ ಜತೆಗೇ ಇದ್ದು ಕಾವಲಾಗಿದ್ದು. 8 ದಿನಗಳ ಬಳಿಕ ಅವರ ಜತೆಗೇ ಮರಳಿತ್ತು. ನಾಪತ್ತೆಯಾದ ಬಳಿಕ ಮನೆಯವರು, ಪೊಲೀಸರು, ಅರಣ್ಯ ಇಲಾಖೆಯವರು, ಊರವರು ವಾರ ಕಾಲ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ.

ಅಭಯ ನೀಡಿದ್ದ ದೈವ
ವಿವೇಕಾನಂದ ನಾಪತ್ತೆಯಾಗಿ 2-3 ದಿನಗಳು ಕಳೆದರೂ ಪತ್ತೆಯಾಗದಿದ್ದಾಗ ಮನೆಯವರು ಮನೆ ದೈವವಾದ ಪಂಜುರ್ಲಿಯ ಬಳಿ ಹಾಗೂ ಕಟಪಾಡಿಯ ಕೊರಗಜ್ಜನ ಸನ್ನಿಧಿಯಲ್ಲಿ ಪ್ರಶ್ನೆ ಕೇಳಿದ್ದರು. ವಿವೇಕಾನಂದ ಬದುಕಿರುವುದಾಗಿ ಅಭಯ ದೊರಕಿತ್ತು. ಬಳಿಕ ಪಂಜುರ್ಲಿ ಮತ್ತು ಕೊರಗಜ್ಜನ ಆಣತಿಯಂತೆ ಮನೆಯವರು ಗದ್ದೆಯಲ್ಲಿದ್ದ ಪಂಜುರ್ಲಿ ದೈವದ್ದು ಎಂದು ಹೇಳಲಾಗುವ ಕಲ್ಲಿಗೆ ಕೈ ಮುಗಿದು, ದೀಪವಿಟ್ಟು ಪೂಜೆ ಮಾಡಿ, ಪ್ರಾರ್ಥಿಸುತ್ತಿದ್ದರು. ಅದರ ಫ‌ಲವಾಗಿಯೇ 8 ದಿನಗಳ ಬಳಿಕ ವಿವೇಕಾನಂದ ಸುರಕ್ಷಿತವಾಗಿ ಮರಳಿದ್ದಾನೆ ಎಂದು ಮನೆಯವರು ನಂಬಿದ್ದಾರೆ.

 

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Theft ಕಳ್ತೂರು: ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ

Theft ಕಳ್ತೂರು: ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.