ದೈವೀ ಶಕ್ತಿ ನೆಪ: ಸೋರೆಕಾಯಿ ಮಾರಿ 2 ಕೋಟಿ ವಂಚನೆ!

ಒಂದೊಂದು ಸೋರೆಕಾಯಿಗೂ ಲಕ್ಷಾಂತರ ರೂ. ನೀಡಿ ಖರೀದಿಸಿದ್ದಾರೆ!

Team Udayavani, Oct 13, 2020, 5:35 PM IST

ದೈವೀ ಶಕ್ತಿ ನೆಪ: ಸೋರೆಕಾಯಿ ಮಾರಿ 2 ಕೋಟಿ ವಂಚನೆ!

ಕರ್ನೂಲು: ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಶ್ರೀಶೈಲಂ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ “ಸುಳ್ಳಿನ’ ಸೋರೆ ಕಾಯಿ ಮಾರಿ, 2 ಕೋಟಿ ರೂ. ವರೆಗೆ ಲಾಭ ಪಡೆದು ಕೊಂಡು ವಂಚಿಸಿದ ಆರೋಪದ ಮೇಲೆ 21 ಜನರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಶ್ರೀಶೈಲ ದೇಗುಲದ ಬಳಿಯ ಆಶ್ರಮ ವೊಂದಕ್ಕೆ ಸೇರಿದವರು ಎನ್ನಲಾಗಿದ್ದು, ಭಕ್ತಾದಿಗಳನ್ನು ವಂಚಿಸಲು ಅವರು ಆಕಾರದಲ್ಲಿ ತೀರಾ ಉದ್ದವಿರುವ ಸೋರೇಕಾಯಿಯನ್ನು ಬಳಸಿದ್ದರು. ಉದ್ದದ ಸೋರೇಕಾಯಿಯನ್ನು “ನಾಗ ಸೋರೇಕಾಯಿ’ ಎಂದು ಕರೆಯುವುದುಂಟು.

ತಮ್ಮಲ್ಲಿನ ನಾಗ ಸೋರೇಕಾಯಿಗಳಲ್ಲಿ ವಿಶೇಷ ಶಕ್ತಿಯಿದ್ದು ಅದನ್ನು ಕೊಂಡೊಯ್ದರೆ ಸಮಸ್ಯೆಗಳು ನಿವಾರಣೆಯಾಗಿ ಮನೆ ಸುಭಿಕ್ಷವಾಗುತ್ತದೆ ಎಂದು ಭಕ್ತಾದಿಗಳ ಮುಂದೆ ರೀಲು ಬಿಡುತ್ತಿದ್ದರು. ಅದನ್ನು ನಂಬಿದ ಕೆಲ ಭಕ್ತರು, ಒಂದೊಂದು ಸೋರೆಕಾಯಿಗೂ ಲಕ್ಷಾಂತರ ರೂ. ನೀಡಿ ಖರೀದಿಸಿದ್ದಾರೆ! ಅಲ್ಲಿಗೆ, ತಮ್ಮ ಲ್ಲಿನ ಸೋರೆಕಾಯಿ ದಾಸ್ತಾನಿನಿಂದ ಏನಿಲ್ಲವೆಂದರೂ 1ರಿಂದ 2 ಕೋಟಿ ರೂ.ಗಳನ್ನು ಆರೋಪಿಗಳು ಗಳಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ನೋಂದಣಿ ಬೇಡ
ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ)ದಿಂದ ಭಾರತಕ್ಕೆ ಆಗಮಿಸುವವರು ರಾಯಭಾರ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳುವ ಅಗತ್ಯವಿಲ್ಲ. ನೇರವಾಗಿ ಟಿಕೆಟ್‌ ಖರೀದಿ ಪ್ರಯಾಣಿಸಬಹುದು ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಸೋಮವಾರ ತಿಳಿಸಿದೆ.

ಭಾರತ ಮತ್ತು ಯುಇಎ ನಡುವೆ ವಿಮಾನ ಪ್ರಯಾಣದ ಬಗ್ಗೆ ಒಪ್ಪಂದ ಇದೆ. ಹೀಗಾಗಿ ನೋಂದಣಿ ಅಗತ್ಯವಿಲ್ಲ ಎಂದು ವೈಮಾನಿಕ ಸಂಸ್ಥೆ ಪ್ರತಿಪಾದಿಸಿದೆ. ವಿದೇಶಾಂಗ ಸಚಿವಾಲಯ ಕಳೆದ ವಾರ ನೀಡಿದ್ದ ಮಾಹಿತಿ ಪ್ರಕಾರ ವಂದೇ ಭಾರತ್‌ ಮಿಷನ್‌ ವ್ಯಾಪ್ತಿಯಲ್ಲಿ17.2 ಲಕ್ಷ ಮಂದಿ ಭಾರತೀಯರು ಸ್ವದೇಶಕ್ಕೆ ಆಗಮಿಸಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.