ಕುರುಗೋಡು: ಕುರಿ ಕಾಪಾಡಲು ಹೋದ ಯುವಕ ನೀರುಪಾಲು
Team Udayavani, Apr 15, 2022, 6:27 PM IST
ಕುರುಗೋಡು: ಕೆರೆಯಲ್ಲಿ ಬಿದ್ದ ಕುರಿಯನ್ನು ಕಾಪಾಡಲು ಹೋಗಿ ಕುರಿಗಾಹಿ ನಿರುಪಾಲು ಆಗಿರುವ ಘಟನೆ ಪಟ್ಟಣ ಸಮೀಪದ ದಾಸಪುರ ಗ್ರಾಮದಲ್ಲಿ ಜರುಗಿದೆ.
ಮೃತಪಟ್ಟಿರುವ ಕುರಿಗಾಹಿ ದಾಸಪುರ ಗ್ರಾಮದ ರುದ್ರೇಶ್ (21) ವರ್ಷ ಎನ್ನಲಾಗಿದೆ.ಹಲವು ದಿನಗಳಿಂದ ಕುರಿ ಗಾಹಿ ಕೆಲಸ ಮಾಡುತಿದ್ದು, ಎಂದಿನಂತೆ ಕುರಿ ಮೇಯಿಸಲು ಹೋಗಿದ್ದು, ಕುರಿ ಕೆರೆಗೆ ಬಿದ್ದ ವೇಳೆ ಅದನ್ನು ಕಾಪಾಡಲು ಹೋಗಿರುವ ಸಂದರ್ಭದಲ್ಲಿ ಈ ಘಟನೆ ಜರುಗಿದೆ ಎಂದು ಗ್ರಾಮದ ಮೂಲಗಳಿಂದ ತಿಳಿದು ಬಂದಿದೆ.
ಬೆಳಿಗ್ಗೆ ಕುರಿ ಕಾಯಲು ಹೋಗಿದ್ದ ಸಂದರ್ಭದಲ್ಲಿ ಸಿರಿಗೇರಿ, ಕೊಂಚಗೇರಿ, ದಾಸಪುರ, ಸಿದ್ದಾಪುರ ಗ್ರಾಮಗಳ ಜೀವನಾಡಿಯಾಗಿರುವ ಕುಡಿಯುವ ನೀರಿನ ಕೆರೆ ಗಡ್ಡೆಯಿಂದ ಕುರಿ ನುಗ್ಗಿದ ವೇಳೆ ಅವಘಡ ನಡೆದಿದೆ ಎಂದು ಹೇಳಲಾಗಿದೆ.
ರುದ್ರೇಶ್ ಮನೆಗೆ ಶಾಸಕ ಪುತ್ರ ಎಂ. ಎಸ್. ಸಿದ್ದಪ್ಪ, ನೀರಾವರಿ ಎಇಇ, ಗ್ರಾಪಂ ಪಿಡಿಓ ಅವರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಬಡ ಕುಟುಂಬದ ಕುರಿ ಗಾಹಿ ಮೃತ ದುರ್ದೈವಿ ರುದ್ರೇಶ್ ಕುಟುಂಬಕ್ಕೆ ಯಾವುದೇ ಪರಿಹಾರ ನೀಡದೆ ಹೋಗಿರುವುದರಿಂದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು