ಕುರುಗೋಡು: ಮಾಜಿ ಶಾಸಕ ಸುರೇಶ್ ಬಾಬು ಬ್ಯಾನರ್‌ ಗೆ ಸೆಗಣಿ ಎರಚಿದ ಕಿಡಿಗೇಡಿಗಳು.!


Team Udayavani, Feb 21, 2023, 10:40 AM IST

3-kurugodu

ಕುರುಗೋಡು: ತಾಲೂಕು ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಟಿ. ಎಚ್. ಸುರೇಶ್ ಬಾಬು ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳ ಬ್ಯಾನರ್‌ ಗೆ ಅನಾಮಧೇಯ ವ್ಯಕ್ತಿಗಳು ಹಸುವಿನ ಸೆಗಣಿ ಎಸೆಯುವ ಮೂಲಕ ಮಸಿ ಬಳಿದಿದ್ದಾರೆ.

ಮಹಾ ಶಿವರಾತ್ರಿ ಪ್ರಯುಕ್ತ ಟಿ. ಎಚ್. ಸುರೇಶ್ ಬಾಬು ಅಭಿಮಾನಿ ಬಳಗದ ವತಿಯಿಂದ ಚೆಳಗುರ್ಕಿ ಎರ್ರಿತಾತ ಹಾಗೂ ಅಲ್ಲಿ ಪುರ ಮಹಾದೇವಪ್ಪ ತಾತನವರ ಭಕ್ತಿ ಪ್ರಧಾನ ನಾಟಕ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಎಮ್ಮಿಗನೂರು ಗ್ರಾಮದಲ್ಲಿ ಮಾಜಿ ಶಾಸಕ ಸುರೇಶ್ ಬಾಬು ಅವರ ಅಭಿಮಾನಿಗಳು ಶಿವರಾತ್ರಿ ಅಂಗವಾಗಿ ಅವರ ಬ್ಯಾನರ್ ಹಾಕಲಾಗಿದೆ. ಆದರೆ, ಕಿಡಿಗೇಡಿಗಳು ಯಾರು ಇಲ್ಲದ ಸಮಯದಲ್ಲಿ ಬ್ಯಾನರ್ ನಲ್ಲಿರುವ ಸುರೇಶ್ ಬಾಬು ಮುಖಕ್ಕೆ ಎಸೆದಿರುವುದು ಮಂಗಳವಾರ (ಫೆ.21) ಮುಂಜಾನೆ ಕಂಡು ಬಂದಿದೆ.

ಈ ಕೃತ್ಯವು ಜರಗಿರುವುದರಿಂದ ಗ್ರಾಮದ ಜನರ ಅಪಹಾಸ್ಯಕ್ಕೆ ಕಾರಣವಾಗಿದೆ.

ಈ ಕೃತ್ಯ ಕಂಡುಬಂದ ಹಲವು ಗಂಟೆಗಳ ನಂತರ  ಕಾರ್ಯಕರ್ತರು ಮುಖಕ್ಕೆ ಹಸುವಿನ ಸೆಗಣಿ ಎಸೆದಿರುವುದನ್ನು ತೊಳೆದು ಸ್ವಚ್ಚಗೊಳಿಸಲು ಮುಂದಾಗಿದ್ದಾರೆ.

ಈಗಾಗಲೇ ಸುರೇಶ್ ಬಾಬು ಬ್ಯಾನರ್ ಗೆ ಹೆಂಡೆ ಎರಚಿರುವುದು ಜಗತ್ ಜಾಹಿರಾತಾಗಿದೆ.  ಯಾರೋ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ಗ್ರಾಮದಲ್ಲಿ ಎಲ್ಲಂದರಲ್ಲಿ ಸುರೇಶ್ ಬಾಬು ಮುಖಕ್ಕೆ ಸೆಗಣಿ ಎಸಗಿರುವ ಕೃತ್ಯ ಕಾರ್ಯಕರ್ತರು ಅರಿತಿದ್ದು, ಹಲವು ಗೊಂದಲಕ್ಕೆ ಎಡೆ ಮಾಡಿಕೊಟ್ಟಂತಾಗಿದೆ.

ಈ ಹಿಂದೆ ಕೂಡ 2022 ಆಗಸ್ಟ್ 5 ರಂದು ಟಿ. ಎಚ್. ಸುರೇಶ್ ಅವರ ಜನ್ಮದಿನದ ಅಂಗವಾಗಿ ಗ್ರಾಮದಲ್ಲಿ ಅಳವಡಿಸಿದ್ದ ಬ್ಯಾನರ್ ಗೆ ಕೂಡ ಕೆಲ ಕಿಡಿಗೇಡಿಗಳು ಸೆಗಣಿ ಎಸೆದು ಹಲವು ವಿಷಯಗಳಿಗೆ ಗ್ರಾಸ ಉಂಟು ಮಾಡಲಾಗಿತ್ತು.

ಇದರ ನಡುವೆಯೂ ಮಾಜಿ ಶಾಸಕ ಸುರೇಶ್ ಬಾಬು ಅಭಿಮಾನಿಗಳ ವತಿಯಿಂದ ಹಮ್ಮಿಕೊಂಡಿದ್ದ ಭಕ್ತಿ ಪ್ರಧಾನ ನಾಟಕ ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ ಅದ್ಧೂರಿಯಾಗಿ ಜರುಗಿ ನೋಡುಗರ ಗಮನ ಸೆಳೆದಿದೆ.

ಟಾಪ್ ನ್ಯೂಸ್

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asad

Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು

1-saddsad

Kotturu: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಶಾಂತಿ ಸಭೆ

somashekar reddy

Ballari; ಯಾರಿಗೂ ಹೆದರಿ‌ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ: ಸೋಮಶೇಖರ್ ರೆಡ್ಡಿ

4-basana-gowda

JDS ಜೊತೆ ಹೊಂದಾಣಿಕೆ ಕೇಂದ್ರಕ್ಕೆ ಬಿಟ್ಟದ್ದು: ಶಾಸಕ ಯತ್ನಾಳ್

Holehonnur: ಭೀಕರ ರಸ್ತೆ ಅಪಘಾತ, ಇಬ್ಬರು ಮೃತ್ಯು, 7 ಮಂದಿಗೆ ಗಾಯ

Holehonnur: ಭೀಕರ ರಸ್ತೆ ಅಪಘಾತ, ಇಬ್ಬರು ಮೃತ್ಯು, 7 ಮಂದಿಗೆ ಗಾಯ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.