ಕುಷ್ಟಗಿ: ನಿರ್ಜನ ಪ್ರದೇಶದಲ್ಲಿ ಬಸ್ ತಂಗುದಾಣ; ಗ್ರಾಮಸ್ಥರ ವಿರೋಧ


Team Udayavani, Mar 2, 2023, 9:48 AM IST

2-kushtagi

ಕುಷ್ಟಗಿ: ಸಾಸ್ವಿಹಾಳ ಹಾಗೂ ಜುಮ್ಲಾಪೂರ ತಲಾ 2 ಕಿ.ಮೀ.‌ ಅಂತರದ ನಿರ್ಜನ ಪ್ರದೇಶದಲ್ಲಿ ಬಸ್ ತಂಗುದಾಣವನ್ನು ಗ್ರಾಮಸ್ಥರ ವಿರೋಧ ಲೆಕ್ಕಿಸದೇ ತರಾತುರಿಯಲ್ಲಿ ನಿರ್ಮಿಸುತ್ತಿರುವುದು ಗ್ರಾಮಸ್ಥರಿಗೆ ಅಚ್ಚರಿಯಾಗಿದೆ.

ತಾವರಗೇರಾ-ಮುದೇನೂರು-ದೋಟಿಹಾಳ-ಇಲಕಲ್ ರಾಜ್ಯ ಹೆದ್ದಾರಿಯಲ್ಲಿ ಸಾಶ್ವಿಹಾಳ ಹಾಗೂ ಜುಮ್ಲಾಪೂರ ಮದ್ಯೆ ನಿರ್ಜನ ಪ್ರದೇಶದಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿ ಕಳೆದ ವಾರದಿಂದ ಆರಂಭಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಈ ಅನುದಾನದಲ್ಲಿ10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿತಿ ಕೇಂದ್ರ ನಿರ್ಮಿಸುತ್ತಿದೆ. ಇದಕ್ಕೆ ಜುಮ್ಲಾಪೂರ ಗ್ರಾಮ ಪಂಚಾಯತಿ ಕಟ್ಟಡ ಪರವಾನಿಗೆ ನೀಡಿದೆ. ಇದೆಲ್ಲವೂ ಸರಿ ಈ ಬಸ್ ತಂಗುದಾಣ ನಿರ್ಜನ ಪ್ರದೇಶದಲ್ಲಿ ಯಾಕೆ? ಎನ್ನುವುದು ಗ್ರಾಮಸ್ಥರ ವಾದ.

ಈ ಉದ್ದೇಶಿತ ಬಸ್ ತಂಗುದಾಣಕ್ಕೆ ಸಾಸ್ವಿಹಾಳ ಹಾಗೂ ಜುಮ್ಲಾಪೂರ ಪ್ರಯಾಣಿಕರು ಬಂದು ಬಸ್ ಹತ್ತಬೇಕಾದರೆ 2 ಕಿ.ಮೀ. ಕ್ರಮಿಸಬೇಕು. ಊರಿನ ಮುಖ್ಯ ರಸ್ತೆಯಲ್ಲಿ ನಿರ್ಮಿಸಬೇಕಾದ ಬಸ್ ತಂಗುದಾಣ ಮಾರ್ಚ್ ಎಂಡ್ ನೆಪದಲ್ಲಿ ತಮಗೆ ತೋಚಿದ ಸ್ಥಳದಲ್ಲಿ ನಿರ್ಮಿಸುತ್ತಿದ್ದಾರೆ ಎನ್ನುವುದು ವಕೀಲ ಸಂಗನಗೌಡ ಪಾಟೀಲ ಆರೋಪಿಸಿದ್ದಾರೆ.

ಈ ಬಸ್ ತಂಗುದಾಣ ಎಲ್ಲಿ ಅಗತ್ಯವೋ ಅಲ್ಲಿ ನಿರ್ಮಿಸದೇ ತಮಗೆ ತೋಚಿದ ಸ್ಥಳದಲ್ಲಿ ತಂಗುದಾಣ ನಿರ್ಮಿಸಿ ಅನುದಾನ ಎತ್ತುವಳಿಗೆ ಮುಂದಾಗಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದರೂ ನಿರ್ಮಿಸಲು ಮುಂದಾಗಿದ್ದಾರೆ.  ಒಂದು ವೇಳೆ ಬಸ್ ತಂಗುದಾಣ ನಿರ್ಮಿಸಿದರೆ ಅನೈತಿಕ ಚಟುವಟಿಕೆಗಳ ತಾಣ ಆಗಲಿದೆ. ಆದಾಗ್ಯೂ ಕ್ಷೇತ್ರದ ಶಾಸಕ ಈ ವಿಷಯದಲ್ಲಿ ಮೌನವಾಗಿರುವುದು ಜನಸಾಮಾನ್ಯರನ್ನು ಪ್ರಶ್ನಿಸುವಂತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.