ಕುಷ್ಟಗಿ: ಸಿ.ಸಿ. ಸ್ಲ್ಯಾಬ್ ಅವೈಜ್ಞಾನಿಕ: ಸ್ಥಳೀಯರ ಆರೋಪ
Team Udayavani, Jun 15, 2022, 3:11 PM IST
ಕುಷ್ಟಗಿ: ಕಂದಕೂರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿಮೆಂಟ್ ಕಾಂಕ್ರೀಟ್ ಸ್ಲ್ಯಾಬ್ ಅವೈಜ್ಞಾನಿಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಲೋಕೋಪಯೋಗಿ ಇಲಾಖೆಯ 28 ಲಕ್ಷ ರೂ. ವೆಚ್ಚದ ಕಾಮಗಾರಿಯನ್ನು ಗಿರೀಶ ಕೆ. ಎಂಬವರು ಗುತ್ತಿಗೆ ನಿರ್ವಹಿಸುತ್ತಿದ್ದಾರೆ.
ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬನ್ನಿ ಗಿಡದವರೆಗೆ ಸಿಸಿ ರಸ್ತೆ, ಚರಂಡಿ ಹಾಗೂ ಸಿಡಿ ನಿರ್ಮಿಸಬೇಕಿದೆ. ಗುತ್ತಿಗೆದಾರರು ಸಿ.ಸಿ. ಸ್ಲ್ಯಾಬ್ ನಿರ್ಮಾಣಕ್ಕೆ ಪಾಟೀಕಲ್ಲು ಬಳಸುತ್ತಿದ್ದು, ಈ ಸಿಡಿ ಬಾಳಿಕೆ ಬರುವುದಿಲ್ಲ. ಈ ಸಿಡಿ ಬಹುಬೇಗನೆ ಕುಸಿಯುವ ಸಾದ್ಯತೆಗಳಿವೆ ಎಂದು ಗ್ರಾಮದ ಶರಣಪ್ಪ ತಾವರಗೇರಿ ಆರೋಪಿಸಿದ್ದಾರೆ.
ಸಿಡಿ ನಿರ್ಮಾಣ ದುರ್ಬಲವಾಗಿದ್ದು, ಪಾಟೀಕಲ್ಲು ಬದಲಿಗೆ ವೈಜ್ಞಾನಿಕವಾಗಿ ಸಿಡಿ ನಿರ್ಮಿಸಬೇಕಿದೆ. ಕಾಟಾಚಾರಕ್ಕೆ ಕಾಮಗಾರಿ ನಡೆಸದೇ ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?