ಕುಷ್ಟಗಿ: ಸಮ್ಮೇಳನದ ಅಹ್ವಾನ ಪತ್ರ; ವಸತಿ ಸಮಿತಿ ಪಟ್ಟಿಯಲ್ಲಿ ಮೃತ ಮುಖ್ಯ ಶಿಕ್ಷಕನ ಹೆಸರು
Team Udayavani, Mar 4, 2023, 2:44 PM IST
ಕುಷ್ಟಗಿ: ಕನ್ನಡ ಸಾಹಿತ್ಯ ಪರಿಷತ್ತು, ಕೊಪ್ಪಳ ಜಿಲ್ಲಾ ಘಟಕದ ಮಾ.5 ಹಾಗೂ 6 ರಂದು ನಿಗದಿಯಾದ ಹನುಮಸಾಗರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಹ್ವಾನ ಪತ್ರದಲ್ಲಿ ಸಮ್ಮೇಳನದ ವಸತಿ ಸಮಿತಿಗೆ ಮೃತ ವ್ಯಕ್ತಿಯನ್ನು ನೇಮಿಸಿ ಎಡವಟ್ಟು ಸೃಷ್ಟಿಸಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೃತ ವ್ಯಕ್ತಿ ರಾಮಣ್ಣ ಚೌಡಕಿ ಕಲಾವಿದರೊಬ್ಬರ ಹೆಸರು ಸೇರಿಸಿ ಪೇಚಿಗೆ ಸಿಲುಕಿಸಿತ್ತು. ಈ ಪ್ರಮಾದ ಅರಿತಿರುವ ಕಸಾಪ ಅಹ್ವಾನ ಪತ್ರಿಕೆಯಲ್ಲಿ ಮೃತ ರಾಮಣ್ಣ ಚೌಡಕಿ ಹೆಸರು ಅಳಿಸಿ ಹಾಕಿ ಹಂಚಿಕೆಗೆ ಮುಂದಾಗಿದೆ.
ಇದರ ಬೆನ್ನಲ್ಲೆ ಈಗ ಮತ್ತೊಂದು ಪ್ರಮಾದ ಆಗಿರುವುದು ಗುಟ್ಟಾಗಿ ಉಳಿದಿಲ್ಲ.
ಅದೇನೆಂದರೆ ಗೊರೆಬಿಹಾಳ ಶಾಲೆಯ ಮುಖ್ಯ ಶಿಕ್ಷಕ ಶಂಕರಪ್ಪ ನಾಟೇಕರ್ ಕೋವಿಡ್ ಎರಡನೇ ಅಲೆ ಸಂದರ್ಭ ಮೃತಪಟ್ಟಿದ್ದಾರೆ. ಆ ವಿಚಾರ ಎಲ್ಲರಿಗೂ ಗೊತ್ತಿರುವುದಾಗಿದ್ದರೂ ಮೃತ ಮುಖ್ಯ ಶಿಕ್ಷಕನನ್ನು ವಸತಿ ಸಮಿತಿಯ ಪಟ್ಟಿಯಲ್ಲಿ ಸೇರಿಸಿ ಮತ್ತೊಂದು ಎಡವಟ್ಟಿಗೆ ಕಸಾಪ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿದೆ.
ಸತ್ತ ವ್ಯಕ್ತಿಗಳನ್ನು ಸಮ್ಮೇಳನದ ಅಹ್ವಾನ ಪತ್ರದಲ್ಲಿ ಉಲ್ಲೇಖಿಸಿ ಸ್ವಯಂಕೃತ ತಪ್ಪಿಗೆ ವಿಪರೀತ ಮುಜಗುರ ಎದುರಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು