ಕುಷ್ಟಗಿ: ಅಪಾಯದ ವಿದ್ಯುದ್ದಿಪದ ಕಂಬ ತೆರವುಗೊಳಿಸಿದ ಪುರಸಭೆ
Team Udayavani, Mar 29, 2023, 11:31 AM IST
ಕುಷ್ಟಗಿ: ಸಂಭವನೀಯ ಅಪಾಯಕ್ಕೆ ಎಡೆ ಮಾಡಿದ್ದ ರಸ್ತೆ ವಿಭಜಕದ ವಿದ್ಯುದ್ದೀಪದ ಕಂಬವನ್ನು ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್ ತಕ್ಷಣ ಸ್ಪಂದಿಸಿ ತೆರವುಗೊಳಿಸಿದ್ದಾರೆ
ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕ್ರಾಸ್ ಅಂಬೇಡ್ಕರ್ ವೃತ್ತದಿಂದ ಕುಷ್ಟಗಿ ಮುಖ್ಯರಸ್ತೆ ವಿಭಜಕದಲ್ಲಿದ್ದ ವಿದ್ಯುದ್ದೀಪದ ಕಂಬ ತುಕ್ಕು ಹಿಡಿದು ಬಾಗಿತ್ತು. ಬಿರುಗಾಳಿ ಇಲ್ಲವೇ ವಾಹನ ಸ್ವಲ್ಪ ಡಿಕ್ಕಿಯಾದರೆ ಸಾಕು ಬೀಳುವ ಸಂಭವ ಇತ್ತು. ಸುಮಾರು ಇಪ್ಪತ್ತು ವರ್ಷಗಳ ಹಳೆಯ ಕಬ್ಬಿಣ ಕಂಬ ಬಾಗಿದ್ದರೂ ಪುರಸಭೆ ಸರಿಪಡಿಸಲು ಮುಂದಾಗಿರಲಿಲ್ಲ.
ಮಾ.29 ರಂದು ಉದಯವಾಣಿ ವೆಬ್ ನ್ಯೂಸ್ ನಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್, ಮಾರ್ಚ್ 29 ರ ಮುಂಜಾನೆ ಅಪಾಯದ ಸ್ಥಿತಿಯಲ್ಲಿದ್ದ ಕಂಬವನ್ನು ಪುರಸಭೆ ಪೌರ ಕಾರ್ಮಿಕರ ಸಹಾಯದಿಂದ ತೆರವುಗೊಳಿಸಿದ್ದಾರೆ.
ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್ ಅವರ ಈ ಕ್ರಮದಿಂದ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ