ಕುರಿ ಹಟ್ಟಿಯ ಸೋಲಾರ್ ಬೆಳಕಿನಲ್ಲಿ ಓದಿದ್ದ ಪರಶುರಾಮ್ ಪ್ರಥಮ ದರ್ಜೆಯಲ್ಲಿ ತೇರ್ಗಡೆ


Team Udayavani, May 20, 2022, 12:21 PM IST

1

ಕುಷ್ಟಗಿ: ಅಡವಿ ಪ್ರದೇಶದ ಕುರಿ ಹಟ್ಟಿಯ ಸೋಲಾರ್ ಬೆಳಕಿನಲ್ಲಿ ಓದಿದ್ದ ಪರಶುರಾಮ್ ಹಟ್ಟಿ ಗೊಲ್ಲರ್ ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾನೆ.

ತಾಲೂಕಿನ ವೆಂಕಟಾಪೂರ ನಿವಾಸಿ ಸಂಚಾರಿ ಕುರಿಗಾಯಿ ಮಕಾಳಪ್ಪ ಹಟ್ಟಿ ಗೊಲ್ಲರ,ದುರಗವ್ವ ಇವರ ಪುತ್ರ ಪರಶುರಾಮ್ ಕಡು ಬಡತನ, ಮೂಲ ಸೌಕರ್ಯಗಳನ್ನು ನೀಗಿಸಿಕೊಂಡು ಈ ಸಾಧನೆ ಮಾಡಿರುವುದು ವಿಶೇಷವೆನಿಸಿದೆ.

ಮೊರಾರ್ಜಿ ಶಾಲೆಗೆ ಆಯ್ಕೆಯಾಗಿದ್ದ ಪರಶುರಾಮ್ ಗೆ ಅಲ್ಲಿ ಇಂಗ್ಲೀಷ್ ಮಾದ್ಯಮ ಕಲಿಕೆ ಕಠಿಣವಾಗಿದ್ದರಿಂದ 7ನೇ ತರಗತಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ. ಬಳಿಕ ತಂದೆ ಆತನನ್ನು ಕುರಿ ಕಾಯಲು ಕಳಿಸಿದ್ದರು.

ಆದರೆ ಸೈನ್ಯ ಸೇರಬೇಕೆಂಬ ತುಡಿತದಲ್ಲಿ ಕುರಿ ಕಾಯ್ದರೆ ಸೈನ್ಯ ಸೇರಲು ಸಾಧ್ಯವಿಲ್ಲ ಎಂದು 8ನೇ ತರಗತಿಗೆ ಪಾಲಕರನ್ನು ಕಾಡಿ ಬೇಡಿ ಯರಗೇರಾ ಸರ್ಕಾರಿ ಪ್ರೌಢಶಾಲೆ ಸೇರಿಕೊಂಡಿದ್ದ. ಅಲ್ಲಿಂದಲೇ ಭಾನುವಾರ ಹಾಗೂ ಇತರ ರಜೆ ದಿನಗಲ್ಲಿ ಕುರಿ ಕಾಯುತ್ತಾ ಕುರಿ ಹಟ್ಟಿಯಲ್ಲಿ ತಂದೆ ಕೊಡಿಸಿದ್ದ 600 ರೂ. ಸೋಲಾರ್ ಬೆಳಕಿನಲ್ಲಿ ಓದಿದ ಪರಶುರಾಮ್ ಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಫಲಶ್ರುತಿ ನೀಡಿದ್ದು, ಸೈನ್ಯ ಸೇರುವ ಕನಸಿಗೆ ಈ ಫಲಿತಾಂಶ ಇನ್ನಷ್ಟು ಹತ್ತಿರವಾಗಿಸಿದೆ.

ಪಿಯುಸಿ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಕಲಿತು, ಅಲ್ಲಿಯೇ ಸೈನಿಕ ತರಭೇತಿ ಪಡೆದು ಸೇನಾ ನೇಮಕಾತಿಯಲ್ಲಿ ಭಾಗವಹಿಸಬೇಕೆಂಬ ಮನದಿಂಗಿತ ವ್ಯಕ್ತಪಡಿಸಿದರು.

ಪರಶುರಾಮ್ ಪ್ರತಿಕ್ರಿಯಿಸಿ ನಮ್ಮ ತಂದೆ ಕುರಿಕಾಯಲು ಕಳಿಸುತ್ತಾರೆ ಎಂದು ಕನ್ನಡ ಶಾಲೆ ಸೇರಿದ್ದೆ. ಕುರಿಗಾರನಾದರೆ ಸೈನ್ಯ ಸೇರಲು ಆಗುತ್ತಿರಲಿಲ್ಲ. ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಯಾಗಿದ್ದೇನೆ. ಮುಂದೆ ಸೈನ್ಯ ಸೇರಿ ದೇಶ ಸೇವೆ ಮಾಡುವೆ ಎಂದರು.

ಅವರ ತಂದೆ ಮಕಾಳಪ್ಪ ಮಾತನಾಡಿ, ನನ್ನ ಮಗನಿಗೆ ಸೇನೆ ಸೇರುವ ಕನಸಿಗೆ ನಾವು ಅಡ್ಡಿ ಆಗಲಿಲ್ಲ. ಕುರಿ ಕಾಯುವ ಕೆಲಸ ಮಾಡಿ ಹತ್ತನೇ ತರಗತಿ ಮುಗಿಸಿದ್ದಾನೆ. ಈಗಲೂ ಪರಶುರಾಮ್ ಮಿಲ್ಟ್ರಿ ಕಟಿಂಗ್ ಇಷ್ಟ ಪಡುತ್ತಿದ್ದು, ಆತನ ಆಸೆಯಂತೆ ಸೇನೆ ಸೇರಿದರೆ ನಮಗೂ ಖುಷಿ ಎಂದರು.

-ಮಂಜುನಾಥ ಮಹಾಲಿಂಗಪುರ (ಕುಷ್ಟಗಿ)

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.