ಅಂಗಡಿ ಕೋಣೆಗೆ ಬೆಂಕಿ : ಅಗ್ನಿಶಾಮಕ ಸಿಬ್ಬಂದಿಯಿಂದ ತುರ್ತು ಕಾರ್ಯಾಚರಣೆ
Team Udayavani, Jan 12, 2022, 3:32 PM IST
ಕುಷ್ಟಗಿ : ಗೋಬಿ ಮಂಚೂರಿ ಕರಿಯಲು ಗ್ಯಾಸ್ ಹೊತ್ತಿಸಿ ಮರೆತ ಪರಿಣಾಮ ತಗಡಿನ ಶೆಡ್ ಗೆ ಬೆಂಕಿ ವ್ಯಾಪಿಸಿದ ಘಟನೆ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.
ಕುಷ್ಟಗಿ ತಾಲೂಕಿನ ತಾವರಗೇರಾ ಶ್ಯಾಮೀದ್ ಅಲಿ ವೃತ್ತದಲ್ಲಿ ಹೋಟೆಲ್ ನಲ್ಲಿ ಹನುಮಾನ್ ಸಿಂಗ್ ಗೋಬಿ ಕರಿಯಲು, ಕಡಾಯಿಯಲ್ಲಿ ಎಣ್ಣೆ ಹಾಕಿ ಗ್ಯಾಸ್ ಹೊತ್ತಿಸಿದ್ದ. ಯಾವೂದೋ ಕೆಲಸಕ್ಕೆ ಅದನ್ನು ಹಾಗೆಯೇ ಬಿಟ್ಟು ಹೋಗಿದ್ದರ ಪರಿಣಾಮ ಎಣ್ಣೆ ಕಡಾಯಿಯಲ್ಲಿ ಸುಟ್ಟು ಸಿಡಿದ ಎಣ್ಣೆಯಿಂದ ತಗಡಿನ ಶೆಡ್ ಗೆ ವ್ಯಾಪಿಸಿದೆ.
ಗುಡಿಸಲಿಗೆ ಬೆಂಕಿ ವ್ಯಾಪಿಸುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕುಷ್ಟಗಿ ಅಗ್ನಿಶಾಮಕಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಇದನ್ನೂ ಓದಿ : ಅರಣ್ಯ ಇಲಾಖೆ ಮೀಸಲು ಅರಣ್ಯ ಹೆಸರಿನಲ್ಲಿ ನೋಟಿಸ್; ಕಾಂಗ್ರೆಸ್ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ