ಕುತ್ಯಾರು ಪಡು ಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನ

ಮಾ. 3-5: ನವೀಕೃತ ದೈವಾಲಯ ಸಮರ್ಪಣೆ, ಕಲಶಾಭಿಷೇಕ, ನೇಮ

Team Udayavani, Mar 3, 2024, 10:10 AM IST

6-news

ಕಾಪು: ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಪುನರ್‌ ನಿರ್ಮಾಣಗೊಂಡಿರುವ ಕುತ್ಯಾರು ಪಡು ಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನವೀಕೃತ ಶಿಲಾಮಯ ದೈವಾಲಯ ಸಮರ್ಪಣೆ, ಪುನಃಪ್ರತಿಷ್ಠೆ, ಸಾನ್ನಿಧ್ಯ ಕಲಶೋತ್ಸವ, ಮಹಾ ಅನ್ನಸಂತರ್ಪಣೆ, ನೇಮವು ಎಲ್ಲೂರು ಸೀಮೆಯ ಪ್ರಧಾನ ತಂತ್ರಿ ವೇ| ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಎಲ್ಲೂರು ದೇಗುಲ ಪ್ರಧಾನ ಅರ್ಚಕ ವೇ| ಮೂ| ಎಲ್ಲೂರು ಕೃಷ್ಣಮೂರ್ತಿ ಭಟ್ಟರ ಸಹಕಾರದೊಂದಿಗೆ ಮಾ. 3ರಿಂದ ಮಾ. 5ರ ವರೆಗೆ ಜರಗಲಿದೆ.

ಮಾ. 3ರಂದು ಸಂಜೆ 6ರಿಂದ ಆಲಯ ಪ್ರತಿಗ್ರಹ, ಶಿಲ್ಪ ಪೂಜೆ, ಮಹಾಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹ, ಸಪ್ತಶುದ್ಧಿ, ಗೋಪ್ರವೇಶ, ವಾಸ್ತು ಪೂಜೆ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ದಿಕಾ³ಲ ಬಲಿ, ಬಾಲಾಲಯದಿಂದ ಸಾನ್ನಿಧ್ಯಕ್ಕೆ ತಂದು ಬಿಂಬಾಧಿವಾಸ, ಕಲಶ ಮಂಡಲ, ಕಲಶಾಧಿವಾಸ, ರಕ್ಷೆ ನಡೆಯಲಿದೆ.

ಮಾ. 4ರಂದು ಬೆಳಗ್ಗೆ 7.30ರಿಂದ ಪುಣ್ಯಾಹ, ಗಣಪತಿ ಹವನ, 48 ಸಾನ್ನಿಧ್ಯ ಕಲಶ ಪ್ರತಿಷ್ಠೆ, ಅಧಿವಾಸ ಹೋಮ, ಶಿಖರ ಪ್ರತಿಷ್ಠೆ, ಬೆಳಗ್ಗೆ 8.26ಕ್ಕೆ ದೈವ ಸಂದರ್ಶನದ ಮೂಲಕ ಗರ್ಭಗೃಹ ಪ್ರವೇಶ ಸಹಿತ ನೂತನ ಆಲಯದಲ್ಲಿ ಮಣೆ ಮಂಚಾವು ಮತ್ತು ದೈವ ಪ್ರತಿಷ್ಠೆ, ಕಲಶಾಭಿಷೇಕ, ಹಾಲಾವಳಿ, ಪ್ರಸನ್ನ ಪೂಜೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಗಜಕಂಬ ಮುಹೂರ್ತ, 11ಕ್ಕೆ ಕಂಬೆರ್ಲ ಕಲದಲ್ಲಿ ಪಂಚಕಜ್ಜಾಯ ಸೇವೆ, ಮಧ್ಯಾಹ್ನ 12ಕ್ಕೆ ಚಪ್ಪರಾರೋಹಣ, 12.30ಕ್ಕೆ ಮಹಾಅನ್ನಸಂತರ್ಪಣೆ, ಸಂಜೆ 7 ಗಂಟೆಗೆ ಭಂಡಾರ ಇಳಿಯುವುದು, ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ, 9 ಗಂಟೆಯಿಂದ ಶ್ರೀ ಬಬ್ಬುಸ್ವಾಮಿ ಮತ್ತು ತನ್ನಿಮಾನಿಗ ಪರಿವಾರ ದೈವಗಳಿಗೆ ವೈಭವದ ನೇಮ ನಡೆಯಲಿದೆ.

ಮಾ. 5ರಂದು ಬೆಳಗ್ಗೆ 9ರಿಂದ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮ, ಹಾಲಾವಳಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ಕುತ್ಯಾರು ಪಡುಇರಂದಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಸ್ಥಳವಂದಿಗರು, ದೈವದ ಪಾತ್ರಿ ಮತ್ತು ಅರ್ಚಕ ವರ್ಗ ಹಾಗೂ ಸಮಸ್ತ ಭಕ್ತರ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.