ಕುವೈಟ್-ಬೆಂಗಳೂರು ವಿಮಾನ ರದ್ದು? ಮತ್ತೆ ಆತಂಕದಲ್ಲಿ ಕುವೈಟ್ ಕನ್ನಡಿಗರು
Team Udayavani, Jun 9, 2020, 8:15 AM IST
ಮಂಗಳೂರು: ಕುವೈಟ್ನಿಂದ ಬೆಂಗಳೂರಿಗೆ ಜೂ. 16ಕ್ಕೆ ನಿಗದಿಯಾಗಿದ್ದ ವಿಮಾನ ಸಂಚಾರ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೋವಿಡ್ ಹಿನ್ನೆಲೆ ಯಲ್ಲಿ ಕುವೈಟ್ನಿಂದ ರಾಜ್ಯಕ್ಕೆ ಮರಳುವ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಮತ್ತೆ ನಿರಾಶೆಯಾಗಿದೆ.
ಕೋವಿಡ್ ಸಂಕಷ್ಟದಲ್ಲಿ ಕುವೈಟ್ನಲ್ಲಿ ಸಿಲುಕಿರುವ ಕನ್ನಡಿಗರನ್ನು ತುರ್ತಾಗಿ “ವಂದೇ ಭಾರತ್ ಮಿಷನ್’ನಡಿ ಏರ್ಲಿಫ್ಟ್ ಮಾಡಬೇಕೆಂಬುದು ಅಲ್ಲಿನವರು ಆಗ್ರಹಿಸಿದ್ದರು. ಬೇಡಿಕೆಗೆ ಸ್ಪಂದಿಸಿ ಮೊದಲ ವಿಮಾನ ಜೂ. 16ರಂದು ಬೆಂಗಳೂರಿಗೆ ಆಗಮಿಸುವುದಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಇದೀಗ ಕುವೈಟ್- ಬೆಂಗಳೂರು ವಿಮಾನದ ಮಾಹಿತಿಯು ವಿದೇಶಾಂಗ ಸಚಿವಾಲಯದ ವೆಬ್ಸೈಟ್ ನಲ್ಲಿರುವ ವಿಮಾನಗಳ ಪಟ್ಟಿಯಲ್ಲಿ ಲಭ್ಯವಾ ಗುತ್ತಿಲ್ಲ. ಕುವೈಟ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ “ತಾಂತ್ರಿಕ ಸಮಸ್ಯೆ’ಯಿಂದ ಈ ವಿಮಾನ ರದ್ದಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ