ಜನಪ್ರತಿನಿಧಿಗಳ ನೆರವು: ಸ್ವದೇಶಕ್ಕೆ ಕುವೈತ್‌ ಕನ್ನಡಿಗರು


Team Udayavani, Aug 20, 2020, 2:43 PM IST

ಜನಪ್ರತಿನಿಧಿಗಳ ನೆರವು: ಸ್ವದೇಶಕ್ಕೆ ಕುವೈತ್‌ ಕನ್ನಡಿಗರು

ಬೀದರ್: ಹೆಮ್ಮಾರಿ ಕೋವಿಡ್ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡು ಗಲ್ಫ್ ರಾಷ್ಟ್ರ ಕುವೈತ್‌ನಲ್ಲಿ ಸಿಲುಕಿದ್ದ ಬೀದರ ಮತ್ತು ಕಲಬುರಗಿಯ ಕನ್ನಡಿಗರು ಜಿಲ್ಲೆಯ ಜನಪ್ರತಿನಿಧಿಗಳ ಪ್ರಯತ್ನದಿಂದ ನಿರಾಳರಾಗಿದ್ದು, ಬುಧವಾರ ಮೊದಲ
ಹಂತದಲ್ಲಿ 98 ಜನ ಸ್ವದೇಶಕ್ಕೆ ಮರಳಿದ್ದಾರೆ.

ಉದ್ಯೋಗಕ್ಕೆಂದು ಕರೆದೊಯ್ದ ಕಂಪೆನಿ ಅರ್ಧದಲ್ಲೇ ಕೈ ಕೊಟ್ಟಿದ್ದರಿಂದ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಕಾರಣ ಬೀದರ, ಕಲಬುರಗಿ ಜಿಲ್ಲೆಯ 200 ಯುವಕರು ಕುವೈತ್‌ನಲ್ಲಿ ಸಿಲುಕಿದ್ದರು. ಉದ್ಯೋಗಕ್ಕೆಂದು ಕರೆದೊಯ್ದಿದ್ದ ಹೈದರಾಬಾದನ ಮೆಗಾ ಇನ್‌ಫ್ರಾಸ್ಟ್ರಕ್ಚರ್‌ ಕಂಪನಿ ಕೋವಿಡ್ ಆರ್ಥಿಕ ಹೊಡೆತ ಕಾರಣಕ್ಕೆ ನೌಕರರನ್ನು ಕೈಬಿಟ್ಟಿತ್ತು. ಇದರಿಂದ ಹಲವು ತಿಂಗಳಿಂದ ವೇತನವಿಲ್ಲದೆ, ಕೆಲಸವೂ ಇಲ್ಲದೆ ಪರದಾಡುತ್ತಿದ್ದರು. ಈ ಸಮಸ್ಯೆ ಬಗ್ಗೆ ಕೆಲ ದಿನಗಳ ಹಿಂದೆ ಅಲ್ಲಿನ ಕನ್ನಡಿಗರು ವಿಡಿಯೋ ಸಂದೇಶ ಕಳೆಸಿದ್ದರು. ಈ ಕುರಿತು ಉದಯವಾಣಿಯಲ್ಲಿ ವಿಸ್ತೃತ ವರದಿ ಪ್ರಕಟಗೊಂಡಿತ್ತು.

ವಿದೇಶಗಳಲ್ಲಿರುವ ಕನ್ನಡಿಗರನ್ನು ಭಾರತಕ್ಕೆ ಕರೆತಂದಂತೆ ನಮ್ಮನ್ನೂ ಸಹ ಕರೆತರಬೇಕು. ಇದಕ್ಕಾಗಿ ಸಿಎಂ ಯಡಿಯೂರಪ್ಪ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಾಜಶೇಖರ ಪಾಟೀಲ ಮತ್ತು ಸಂಸದ ಭಗವಂತ ಖೂಬಾ ಪ್ರಯತ್ನಿಸಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದರು. ಕೂಡಲೇ ಎಚ್ಚೆತ್ತ ಜಿಲ್ಲೆಯ ಪ್ರತಿನಿಧಿಗಳು ಕುವೈತ್‌ ಕನ್ನಡಿಗರನ್ನು ವಾಪಸ್‌ ಕರೆಯಿಸಿಕೊಳ್ಳಲು ಶ್ರಮಿಸಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಾಜಶೇಖರ ಪಾಟೀಲ ಅವರು ಕುವೈತ್‌ನಿಂದ ಹೈದ್ರಾಬಾದ್‌ಗೆ 98 ಜನರ ವಿಮಾನ ಟಿಕೆಟ್‌ ಮಾಡಿಸಿದ್ದರೆ, ಮಾಜಿ ಸಚಿವ ಬೇಗಾನೆ ರಾಮಯ್ಯ ಪುತ್ರಿ, ಭಾರತೀಯ ವಿದೇಶಾಂಗ ಸಚಿವಾಲಯದ ಮಾಜಿ ಸಲಹೆಗಾರರಾದ ಆರತಿ ಕೃಷ್ಣ ರಾಯಭಾರಿ ಕಚೇರಿಯಲ್ಲಿನ ತೊಂದರೆಗಳನ್ನು ಪರಿಹರಿಸುವಲ್ಲಿ ಶ್ರಮಿಸಿದ್ದಾರೆ. ಬುಧವಾರ ಮಧ್ಯಾಹ್ನ ಹೈದ್ರಾಬಾದ್‌ಗೆ ಆಗಮಿಸಿರುವ ಕನ್ನಡಿಗರು ಈಗ ಕೋವಿಡ್‌ ನಿಯಮದಂತೆ ಅಲ್ಲಿಯೇ ಕ್ವಾರಂಟೈನ್‌ನಲ್ಲಿ ಉಳಿದಿದ್ದಾರೆ. ಇನ್ನುಳಿದ 100 ಜನರು ಸಹ ಕೆಲ ದಿನಗಳಲ್ಲೇ ಪರಿವಾನಗಿ, ಟಿಕೆಟ್‌ ವ್ಯವಸ್ಥೆ ಆಗುತ್ತಿದ್ದಂತೆ ತಾಯ್ನಾಡಿಗೆ ಮರಳಲಿದ್ದಾರೆ.

ಟಾಪ್ ನ್ಯೂಸ್

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.