KPSC ಯಲ್ಲಿ ಸಮನ್ವಯ ಕೊರತೆ: ಸಿಎಂಗೆ ಪತ್ರ


Team Udayavani, Jul 28, 2023, 9:36 PM IST

SIDDARAMAYYA 1

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕಾರ್ಯವೈಖರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಮಾಜಿ ಸಚಿವ ಎಸ್‌. ಸುರೇಶ್‌ ಕುಮಾರ್‌, ತಕ್ಷಣ ಮಧ್ಯಪ್ರವೇಶ ಮಾಡಿ, ಆಯೋಗದಲ್ಲಿನ ಸಮನ್ವಯದ ಕೊರತೆ ಮತ್ತು ಗೊಂದಲವನ್ನು ಸರಿಪಡಿಸಬೇಕೆಂದು ಮನವಿ ಮಾಡಿದ್ದಾರೆ.

ಆಯೋಗ ಮತ್ತು ಕಾರ್ಯದರ್ಶಿಯ ನಡುವೆ ಸಮನ್ವಯ ಇಲ್ಲದೇ ಇರುವುದು ಕೆಪಿಎಸ್ಸಿಯ ದೊಡ್ಡ ಸಮಸ್ಯೆಯಾಗಿದ್ದು, ಇದರ ಪರಿಣಾಮವಾಗಿ ನೇಮಕಾತಿ ಪರೀಕ್ಷಾ ಫ‌ಲಿತಾಂಶ ಹೊರ ಬೀಳುತ್ತಿಲ್ಲ. ಇದರಿಂದ ಉದ್ಯೋಗಾಕಾಂಕ್ಷಿಗಳು ಹತಾಶರಾಗುತ್ತಿದ್ದಾರೆ. ಇವರೆಲ್ಲ ಇನ್ನಷ್ಟು ಹತಾಶ ಸ್ಥಿತಿಗೆ ಹೋಗುವ ಮುನ್ನ ತಾವು ಮಧ್ಯ ಪ್ರವೇಶಿಸಿ, ಕೆಪಿಎಸ್ಸಿಯ ಕಾರ್ಯವೈಖರಿ ಸಮನ್ವಯತೆಯಿಂದ ಕೂಡಿ ಚುರುಕಾಗಿ ನಡೆಯುವಂತೆ ಹಾಗೂ ವಿಶ್ವಾಸಾರ್ಹತೆ ಗಳಿಸುವಂತೆ ಮಾಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ರಾಜ್ಯ ಸರ್ಕಾರದ ಆಡಳಿತ ಯಂತ್ರದ ವಿವಿಧ ಕ್ಷೇತ್ರಗಳಿಗೆ ಅರ್ಹ, ಯೋಗ್ಯ, ದಕ್ಷ ಅಧಿಕಾರಿಗಳನ್ನು ಒದಗಿಸುವ ಮಹತ್ವ ಜವಾಬ್ದಾರಿವುಳ್ಳದ್ದಾಗಿದೆ. ಕೆಪಿಎಸ್ಸಿ ಯಾವಾಗಲೂ ನಕಾರಾತ್ಮಕ ಕಾರಣಗಳಿಂದಲೇ ಸುದ್ದಿಯಲ್ಲಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಆಯೋಗದ ವಿಳಂಬದಿಂದ ಕೂಡಿದ ಕಾರ್ಯವೈಖರಿಯಿಂದ ರಾಜ್ಯದ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಹತಾಶರಾಗಿದ್ದಾರೆ. ಉದ್ಯೋಗಕ್ಕೆ ಸೇರುವ ಮುನ್ನವೇ ಈ ಯುವ ಸಮೂಹ, ವ್ಯವಸ್ಥೆಯ ಕುರಿತು ಇಷ್ಟು ಸಿನಿಕರಾದರೆ ಮುಂದೆ ಬಹುಕಾಲ ಆಡಳಿತ ವ್ಯವಸ್ಥೆ ಕಾರ್ಯ ಮಾಡಬೇಕಾದ ಇವರಿಂದ ಏನು ಬಯಸಲು ಸಾಧ್ಯ ಎಂದು ಸುರೇಶ್‌ ಕುಮಾರ್‌ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ನಾನು ಹಲವಾರು ಸಲ ವಿವಿಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತಲೇ ಬಂದಿದ್ದೇನೆ. ಚರ್ಚೆಯೂ ಮಾಡಿದ್ದೇನೆ. ಹಲವು ಸಲ ಆಯೋಗದ ಮುಂದೆ ಧರಣಿ ಸತ್ಯಾಗ್ರಹ ಮಾಡಿದ್ದೇನೆ. ಹತ್ತಾರು ಸಲ ಕೆಪಿಎಸ್ಸಿ ಅಧ್ಯಕ್ಷರನ್ನು ಮತ್ತು ಕಾರ್ಯದರ್ಶಿಯವರನ್ನು ಈ ಯುವ ಸಮೂಹದ ಪರವಾಗಿ ಭೇಟಿ ಮಾಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದೇನೆ, ಆದರೆ ಏನೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಮನ್ವಯ ಕೊರತೆಯಿಂದ ಪರಿಣಾಮಕಾರಿ ಫ‌ಲಿತಾಂಶ ಹೊರ ಬೀಳುತ್ತಿಲ್ಲ. ಆಯೋಗಕ್ಕೆ ಹೋದ ಕಡತಗಳಿಗೆ ನಿಗದಿತ ಸಮಯದಲ್ಲಿ ಮುಕ್ತಿಯೂ ಸಿಗುತ್ತಿಲ್ಲ. ಇದರಿಂದ ನಿಜಕ್ಕೂ ಶ್ರಮವಹಿಸಿ ಅಧ್ಯಯನ ಮಾಡಿರುವ, ಆಡಳಿತ ವ್ಯವಸ್ಥೆಯ ಭಾಗವಾಗ ಬಯಸುತ್ತಿರುವ ಅನೇಕ ಯುವಕ-ಯುವತಿಯರು ಭ್ರಮನಿರಸನವಾಗುತ್ತಿದ್ದಾರೆ. ಯುವಕರು ಇನ್ನಷ್ಟು ಹತಾಶ ಸ್ಥಿತಿಗೆ ಹೋಗುವ ಮುನ್ನ ತಾವು ಮಧ್ಯ ಪ್ರವೇಶಿಸಿ, ಆಯೋಗದ ಕಾರ್ಯವೈಖರಿ ಸಮನ್ವಯತೆಯಿಂದ ಕೂಡಿ ಚುರುಕಾಗಿ ನಡೆಯುವಂತೆ ಹಾಗೂ ವಿಶ್ವಾಸಾರ್ಹತೆ ಗಳಿಸುವಂತೆ ಮಾಡಲು ತಮ್ಮನ್ನು ಕೋರುತ್ತೇನೆಂದು ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.