Karnataka: 9 ವರ್ಷ ಕಳೆದು ಕೋರ್ಟ್ ಮೆಟ್ಟಿಲೇರಿದ ಅನಿಲ್ ಲಾಡ್
Team Udayavani, Feb 2, 2024, 12:04 AM IST
ಬೆಂಗಳೂರು: ತಾನು ಪಡೆದಿದ್ದ ಸಾಲವನ್ನು ಮರುಪಾವತಿಸಿಲ್ಲ ಎಂಬ ಕಾರಣಕ್ಕೆ ಜಮೀನನ್ನು ಬ್ಯಾಂಕ್ ಹರಾಜು ಹಾಕಿದ್ದನ್ನು ಪ್ರಶ್ನಿಸಿ ಸುಮಾರು 9 ವರ್ಷ ಕಳೆದು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಮಾಜಿ ಶಾಸಕ ಅನಿಲ್ ಲಾಡ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೋರ್ಟನ್ನು ತಪ್ಪು ದಾರಿಗೆಳೆಯುವ ಹೇಳಿಕೆ ನೀಡಿದ ಅನಿಲ್ ಲಾಡ್ ಅವರಂಥವರಿಗೆ ನ್ಯಾಯಾಲಯದ ಬಾಗಿಲು ಮುಚ್ಚಿರುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.
ಸಾಲ ವಸೂಲಾತಿ ನ್ಯಾಯಮಂಡಳಿ (ಡಿಆರ್ಟಿ) 2015ರಲ್ಲಿ ಹೊರಡಿಸಿದ ಆದೇಶದ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಅನಿಲ್ ಲಾಡ್ ಸಲ್ಲಿಸಿದ ಅರ್ಜಿಯನ್ನು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರಕರಣದಲ್ಲಿ 2014-15ರಲ್ಲಿ ಡಿಆರ್ಟಿ ಮುಂದೆ ಲಾಡ್ ಅವರು ಹರಾಜು ಪ್ರಶ್ನಿಸಿಲ್ಲ. ಅಲ್ಲದೆ, ಬ್ಯಾಂಕ್ ಅವರಿಗೆ ಎರಡು ಬಾರಿ ಇಮೇಲ್ ಮೂಲಕ ಮಾರಾಟ ಪ್ರಮಾಣ ಪತ್ರವನ್ನು ಕಳುಹಿಸಿರುವ ಅಂಶ ದಾಖಲೆಗಳಿಂದ ತಿಳಿದು ಬಂದಿದೆ. ಆದರೆ ಈ ಬಗ್ಗೆ ತಮ್ಮ ಗಮನಕ್ಕೆ ಬಂದಿಲ್ಲ ಎನ್ನುವ ಮೂಲಕ ನ್ಯಾಯಾಲಯವನ್ನು ತಪ್ಪುದಾರಿಗೆಳೆಯಲು ಮುಂದಾಗಿ¨ªಾರೆ ಎಂದು ಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ