ಕೇಸ್‌ ಹಾಕಿದರೂ ನಾವು ಬಗ್ಗಲ್ಲ: ಲಕ್ಷ್ಮೀ ಹೆಬ್ಟಾಳಕರ್


Team Udayavani, Oct 19, 2020, 3:50 PM IST

ಕೇಸ್‌ ಹಾಕಿದರೂ ನಾವು ಬಗ್ಗಲ್ಲ: ಲಕ್ಷ್ಮೀ ಹೆಬ್ಟಾಳಕರ್

ಬೆಳಗಾವಿ: ಎಲ್ಲ ರಂಗಗಳಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರಕ್ಕೆ ಮಹಿಳಾ ದನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಟಾಳಕರ್ ಹೇಳಿದರು. ರವಿವಾರ ಕಾಂಗ್ರೆಸ್‌ ಭವನದ ಅವರಣದಲ್ಲಿ ಕ್ಯಾಂಟೀನ್‌ ಉದ್ಘಾಟನಾ
ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರ
ದುರುಪಯೋಗಪಡಿಸಿಕೊಂಡು ಆರ್‌. ಆರ್‌.ನಗರದ ಕಾಂಗ್ರೆಸ್‌ ಅಭ್ಯರ್ಥಿ ಮಹಿಳೆ ಎಂಬ ಕಾರಣದಿಂದ ಕುಸುಮಾ ಅವರಿಗೆ ತೊಂದರೆ ಕೊಡಲು ಆರಂಭಿಸಿದೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ.

ಶಿರಾ ಹಾಗೂ ಆರ್‌.ಆರ್‌.ನಗರ ಎರಡರಲ್ಲೂ ಕಾಂಗ್ರೆಸ್‌ ಪರ ವಾತಾವರಣ ಇದೆ. ಬಿಜೆಪಿ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ. ಇದಕ್ಕೆ ಜನರೇ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದರು.
ರಾಜ್ಯದಲ್ಲಿ ಕೊರೊನಾ ಹಾಗೂ ಭೀಕರ ಪ್ರವಾಹದಿಂದ ಜನರು ಬಹಳ ತೊಂದರೆಯಲ್ಲಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಮೋದಿ ಸರ್ಕಾರ ಕೇವಲ ಘೋಷಣೆಗೆ ಸೀಮೀತವಾಗಿದೆ.

ಇದನ್ನೂ ಓದಿ:ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದರೆ ಮೂರು ತಿಂಗಳು ಪರವಾನಗಿ ಅಮಾನತು!

ಲಾಕ್‌ಡೌನ್‌ ಬಳಿಕ ಪ್ರಧಾನಿ ಮೋದಿ 20 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್‌ ಪ್ರಕಟ ಮಾಡಿದರು. ಅದರಲ್ಲಿ ಇದುವರೆಗೆ ಕರ್ನಾಟಕಕ್ಕೆ ಎಷ್ಟು ಹಣ ಬಂದಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಸರ್ಕಾರ ಸಹ ಹೇಳುತ್ತಿಲ್ಲ ಎಂದರು. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರು ಅಭ್ಯರ್ಥಿಯಾಗಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವದಿಲ್ಲ. ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧೆ ಮಾಡುವುದಿಲ್ಲ.

ನಮ್ಮ ಕ್ಷೇತ್ರದಲ್ಲಿ ಇನ್ನೂ ಮಾಡುವ ಕೆಲಸಗಳು ಸಾಕಷ್ಟಿವೆ. ಈ ಹಿನ್ನೆಲೆಯಲ್ಲಿ ತಮ್ಮ ಸಹೋದರ ಅಥವಾ ಪುತ್ರ ಸೇರಿದಂತೆ ಯಾರೊಬ್ಬರೂ ಡಿಸಿಸಿ ಬ್ಯಾಂಕ್‌ ಚುನಾವಣೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.