ಏಶ್ಯ ಟೀಮ್‌ ಬ್ಯಾಡ್ಮಿಂಟನ್‌: ಭಾರತಕ್ಕೆ ಲಕ್ಷ್ಯ ಸೇನ್‌, ಮಾಳವಿಕಾ ಸಾರಥ್ಯ


Team Udayavani, Jan 29, 2022, 11:30 PM IST

ಏಶ್ಯ ಟೀಮ್‌ ಬ್ಯಾಡ್ಮಿಂಟನ್‌: ಭಾರತಕ್ಕೆ ಲಕ್ಷ್ಯ ಸೇನ್‌, ಮಾಳವಿಕಾ ಸಾರಥ್ಯ

ಹೊಸದಿಲ್ಲಿ: “ಇಂಡಿಯಾ ಓಪನ್‌’ ಚಾಂಪಿಯನ್‌ ಲಕ್ಷ್ಯ ಸೇನ್‌ ಮತ್ತು “ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌’ ಕೂಟದ ಫೈನಲಿಸ್ಟ್‌ ಮಾಳವಿಕಾ ಬಾನ್ಸೋಡ್‌ “ಬ್ಯಾಡ್ಮಿಂಟನ್‌ ಏಶ್ಯ ಟೀಮ್‌ ಚಾಂಪಿಯನ್‌ಶಿಪ್ಸ್‌’ ಕೂಟದಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ. ಮಲೇಶ್ಯದ ಶಾ ಆಲಂನಲ್ಲಿ ಫೆ. 15ರಿಂದ 20ರ ತನಕ ಈ ಪಂದ್ಯಾವಳಿ ನಡೆಯಲಿದೆ.

ತಂಡಗಳು
ಪುರುಷರ ಸಿಂಗಲ್ಸ್‌: ಲಕ್ಷ್ಯ ಸೇನ್‌, ಮಿಥುನ್‌ ಮಂಜುನಾಥ್‌, ಕಿರಣ್‌ ಜಾರ್ಜ್‌, ರಘು ಎಂ.
ಪುರುಷರ ಡಬಲ್ಸ್‌: ಪಿ.ಎಸ್‌. ರವಿಕೃಷ್ಣ-ಉದಯಕುಮಾರ್‌ ಶಂಕರ ಪ್ರಸಾದ್‌, ಎ. ಹರಿಹರನ್‌-ರುಬನ್‌ ಕುಮಾರ್‌, ಡಿಂಕು ಸಿಂಗ್‌-ಮಂಜೀತ್‌ ಸಿಂಗ್‌.

ಇದನ್ನೂ ಓದಿ:ಪ್ರೊ ಕಬಡ್ಡಿ: ಮರಳಿ ಅಗ್ರಸ್ಥಾನ ಅಲಂಕರಿಸಿದ ದಬಾಂಗ್‌ ದಿಲ್ಲಿ

ವನಿತಾ ಸಿಂಗಲ್ಸ್‌: ಮಾಳವಿಕಾ ಬಾನ್ಸೋಡ್‌, ಆಕರ್ಷಿ ಕಶ್ಯಪ್‌, ಅಶ್ಮಿತಾ ಚಾಲಿಹಾ, ತಾರಾ ಶಾ.
ವನಿತಾ ಡಬಲ್ಸ್‌: ಸಿಮ್ರಾನ್‌ ಸಿಂ -ಖುಷಿ ಗುಪ್ತಾ, ವಿ. ನೀಲಾ-ಅರುಬಾಲಾ, ಆರತಿ ಸಾರಾ ಸುನೀಲ್‌-ರಿಝಾ ಮಹ್ರೀನ್‌.

 

ಟಾಪ್ ನ್ಯೂಸ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.