ತಡೆಗೋಡೆ ಕುಸಿತ : ಆ.20ರವರೆಗೆ ರೈಲು ಮಾರ್ಗ ಬದಲು
Team Udayavani, Aug 9, 2020, 10:43 AM IST
ಪಣಜಿ: ಕೊಂಕಣ ರೈಲ್ವೆ ಮಾರ್ಗದ ಗೋವಾದ ಪೆರ್ನೆಮ್ ನ ರೈಲ್ವೆ ಸುರಂಗದಲ್ಲಿ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ರೈಲು ಓಡಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಮಾರ್ಗವಾಗಿ ಸಂಚರಿಸುವ ರೈಲುಗಳನ್ನು ಬದಲಿ ಮಾರ್ಗಕ್ಕೆ ತಿರುಗಿಸಲಾಗಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಹಜರತ್ ನಿಜಾಮುದ್ದೀನ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲನ್ನು ಆ.20ರ ವರೆಗೆ ಮಡಗಾಂವ್- ಲೊಂಡಾ-ಮೀರಜ್-ಪುಣೆ ಮಾರ್ಗಕ್ಕೆ ತಿರುಗಿಸಲಾಗಿದೆ. ಹಜರತ್ ನಿಜಾಮುದ್ದೀನ್ ಎರ್ನಾಕುಲಂ ರೈಲನ್ನು ಕೂಡ ಪನ್ವೇಲ್-ಪುಣೆ-ಮೀರಜ್-ಪೊಂಡಾ-ಮಡಗಾಂವ ಮಾರ್ಗಕ್ಕೆ ತಿರುಗಿಸಲಾಗಿದೆ. ತಿರುವನಂತಪುರಂದಿಂದ ಲೋಕಮಾನ್ಯ ತಿಲಕ್ ಎಕ್ಸಪ್ರಸ್ ರೈಲನ್ನು ಆ.20ರವರೆಗೆ ಮಡಗಾಂವ್- ಲೊಂಡಾ-ಮೀರಜ್ ಮಾರ್ಗಕ್ಕೆ ತಿರುಗಿಸಲಾಗಿದೆ. ಅಂತೆಯೇ ಗೋವಾದ ಪೆರ್ನೆಮ್ ಮಾರ್ಗವಾಗಿ ಓಡಾಟ ನಡೆಸುತ್ತಿದ್ದ ಎಲ್ಲ ರೈಲುಗಳನ್ನು ಆ.20ರವರೆಗೆ ಇತರ ಮಾರ್ಗಗಳಿಗೆ ತಿರುಗಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು