Law: ಆಸ್ತಿ ಧ್ವಂಸಗೊಳಿಸಿದವರೇ, ನಷ್ಟದ ಮೊತ್ತ ಪಾವತಿಸಬೇಕು!
ಆಸ್ತಿ ಧ್ವಂಸ ಕಾಯ್ದೆ ತಿದ್ದುಪಡಿಗೆ ಕಾನೂನು ಆಯೋಗ ಶಿಫಾರಸು?
Team Udayavani, Feb 3, 2024, 12:58 AM IST
ಹೊಸದಿಲ್ಲಿ: ಹೋರಾಟ, ಪ್ರತಿಭಟನೆಯ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಧ್ವಂಸ ಮಾಡು ವವರೇ ಎಚ್ಚರ. ಇನ್ನು ಮುಂದೆ ಧ್ವಂಸ ಮಾಡಿದವರೇ ನಷ್ಟ ಪಾವತಿಸಬೇಕು.ಇಲ್ಲದಿದ್ದರೆ ಜಾಮೀನು ಸಿಗದು.
ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯಲ್ಲಿ ಬದ ಲಾ ವಣೆ ತರು ವಂತೆ ರಾಷ್ಟ್ರೀಯ ಕಾನೂನು ಆಯೋಗ ಶಿಫಾ ರಸು ಮಾಡುವ ಸಾಧ್ಯ ತೆ ಯಿದೆ. ಇದರಿಂದ ಇತರರು ಧ್ವಂಸಕಾರ್ಯದಲ್ಲಿ ತೊಡಗುವುದನ್ನು ತಡೆಯಬಹುದು ಎಂಬ ಅಭಿಪ್ರಾಯವಿದೆ. 2015ರಲ್ಲೇ ಕೇಂದ್ರ ಸರಕಾರ ಈ ಶಿಫಾರಸನ್ನು ಮಾಡಿತ್ತು. ಆದರೆ ಮಸೂದೆ ಮಂಡಿಸಿರಲಿಲ್ಲ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನ, ಕೆಲವು ಉಚ್ಚ ನ್ಯಾಯಾಲಯಗಳ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾನೂನು ಆಯೋಗ ಅಧ್ಯಯನ ಆರಂಭಿಸಿತ್ತು. ಕ್ರಿಮಿನಲ್ ಮಾನಹಾನಿ ಕಾನೂನಿನ ಬಗ್ಗೆ ಇರುವ ವರದಿಯ ಕುರಿತೂ, ಕಾನೂನು ಆಯೋಗ ಪರಿಶೀಲಿಸುತ್ತಿದೆ. ಆದರೆ ಇದರಲ್ಲಿ ಯಾವುದೇ ಬದಲಾವಣೆ ಸೂಚಿಸುವ ನಿರೀಕ್ಷೆಯಿಲ್ಲ. ದೇಶದಲ್ಲಿನ ಬಹುತೇಕ ಪ್ರತಿಭಟನೆಗಳ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ