ಕಾನೂನು ವಿ.ವಿ. ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದಕ್ಕೆ ಸಮಗ್ರ ಪ್ರಶಸ್ತಿ
Team Udayavani, Jan 22, 2024, 12:00 AM IST
ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿವಿಯ ಹಾಗೂ ಸುಳ್ಯದ ಕೆ.ವಿ.ಜಿ. ಕಾನೂನು ಕಾಲೇಜಿನ ವತಿಯಿಂದ ಸುಳ್ಯದಲ್ಲಿ ನಡೆದ ಅಂತರ್ ಕಾಲೇಜು ಕಾನೂನು ವಿ.ವಿ. ವ್ಯಾಪ್ತಿಯ ಮಹಿಳಾ, ಪುರುಷರ ಗುಡ್ಡ ಗಾಡು ಓಟದ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜ್ ಸಮಗ್ರ ಪ್ರಶಸ್ತಿ ಪಡೆಯಿತು.
ಪುರುಷರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿಜಯ ಶ್ರೀಹರಿ ಪಿ.ಎಂ. ಹಾಗೂ ಮಹಿಳಾ ವಿಭಾಗದಲ್ಲಿ ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಲಾವಣ್ಯ ಎನ್. ವೈಯುಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ವಿವೇಕಾನಂದ ಕಾಲೇಜು ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಪ್ತಶಸ್ತಿ ಪಡೆದುಕೊಂಡಿದೆ. ಪುರುಷ ವಿಭಾಗದಲ್ಲಿ ಆರ್.ಎಲ್. ಲಾ ಕಾಲೇಜು ದಾವಣಗೆರೆ ದ್ವಿತೀಯ, ಚಿಕ್ಕೋಡಿ ಕೆಎಲ್ಇ ಸೊಸೈಟಿ ಲಾ ಕಾಲೇಜು ತೃತೀಯ ಸ್ಥಾನ ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ಕೆವಿಜಿ ಕಾನೂನು ಕಾಲೇಜು ದ್ವಿತೀಯ, ಬೆಂಗಳೂರು ಕ್ರಿಸ್ತ ಜಯಂತಿ ಕಾಲೇಜು ತೃತೀಯ ಸ್ಥಾನ ಪಡೆದುಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್