ವಕೀಲನ ಹತ್ಯೆ ಮಾಡಿ ಶಿಂಷಾ ನದಿಗೆ ಎಸೆದ ದುಷ್ಕರ್ಮಿಗಳು: ಪೊಲೀಸರಿಂದ ಪರಿಶೀಲನೆ
Team Udayavani, Jan 2, 2021, 9:21 PM IST
ಮಂಡ್ಯ: ದುಷ್ಕರ್ಮಿಗಳು ವಕೀಲರೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಮದ್ದೂರಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ನವಿಲೆ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಮದ್ದೂರು ತಾಲೂಕಿನ ನವಿಲೆ ಗ್ರಾಮದ ರವೀಂದ್ರ ವಕೀಲ ಎಂದು ತಿಳಿದು ಬಂದಿದ್ದು, ಈತ ಕಳೆದ ಹಲವಾರು ವರ್ಷಗಳಿಂದ ವಕೀಲ ವೃತ್ತಿ ಜೀವನ ನಡೆಸುತ್ತಿದ್ದು, ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶಿಂಷಾ ನದಿಗೆ ಬಿಸಾಡಿದ್ದಾರೆ.
ಸ್ಥಳಕ್ಕೆ ಮಳವಳ್ಳಿ ಡಿವೈಎಸ್ಪಿ ಪೃಥ್ವಿ, ಮದ್ದೂರು ವೃತ್ತ ನಿರೀಕ್ಷಕ ಕೆ.ಆರ್.ಪ್ರಸಾದ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬoಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕಾಪು: ನೀರು ಪಾಲಾಗುತ್ತಿದ್ದ ಯುವಕರನ್ನು ರಕ್ಷಿಸಿದ ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ