ಮನೋವಿಜ್ಞಾನ ಕಲಿಕೆ ಗೊಂದಲ ಬೇಕಿಲ್ಲ


Team Udayavani, Jun 3, 2020, 12:17 PM IST

ಮನೋವಿಜ್ಞಾನ ಕಲಿಕೆ ಗೊಂದಲ ಬೇಕಿಲ್ಲ

ಸೈಕಾಲಜಿ ಅಥವಾ ಮನೋವಿಜ್ಞಾನ ಎಂದರೆ ಕೇವಲ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಷ್ಟೇ ಸೀಮಿತ ಎಂಬ ವಿಷಯ ಬಹುತೇಕ ವಿದ್ಯಾರ್ಥಿಗಳಲ್ಲಿದೆ. ಆದರೆ ಕಲಾ ವಿಭಾಗದ ವಿದ್ಯಾರ್ಥಿಗಗಳು ಕೂಡ ಸೈಕಾಲಜಿಯನ್ನು ವಿಷಯವನ್ನಾಗಿ ಅಧ್ಯಯನ ಮಾಡಲು ಅವಕಾಶವಿದೆ. ಆದೂದರಿಂದ ಬಿಎ ಇನ್‌ ಸೈಕಾಲಜಿ ಅಥವಾ ಬಿಎಸ್ಸಿ ಇನ್‌ ಸೈಕಾಲಜಿ ಎಂಬ ಆತಂಕ ಗೊಂದಲ ಬೇಡ.

ಬಿಎಸ್ಸಿ ಮತ್ತು ಬಿಎ ಸೈಕಾಲಜಿ ಕೋರ್ಸ್‌ಗಳಲ್ಲಿ ಪಠ್ಯವು ಒಂದೇ ಆಗಿರುವುದರಿಂದ ಅಂಡರ್‌ ಗ್ರಾಜುವೇಟ್‌ ಹಂತದಲ್ಲಿ ಎರಡೂ ವಿಭಾಗದ ವಿದ್ಯಾರ್ಥಿಗಳಿಗೆ ಸೈಕಾಲಜಿ ವಿಭಾಗದಲ್ಲಿ ಸಾಕಷ್ಟು ಜ್ಞಾನವನ್ನು ಈ ಕೋರ್ಸ್‌ ಒದಗಿಸಲು ನೆರವಾಗುತ್ತದೆ. ಹಾಗೆಯೇ ಬಹುತೇಕ ವಿದ್ಯಾರ್ಥಿಗಳಿಗೆ ಬಿಎ ಇನ್‌ ಸೈಕಾಲಜಿ ಮತ್ತು ಬ್ಯಾಚುಲರ್‌ ಆಫ್ ಸೈನ್ಸ್‌ ಇನ್‌ ಟೆಕ್ನಾಲಜಿ ಬಗ್ಗೆ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸುತ್ತದೆ.

ಬಿಎಸ್ಸಿ ಡಿಗ್ರಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಾಕ್ಟಿಕಲ್‌ ತರಬೇತಿಯನ್ನು ಪಡೆಯುತ್ತಾರೆ.ಆದರೂ ಬಿಎ ಮತ್ತು ಬಿಎಸ್ಸಿ ಸೈಕಾಲಜಿಯ ಒಟ್ಟಾರೆ ಪಠ್ಯದಲ್ಲಿ ಯಾವ ರೀತಿಯಲ್ಲೂ ಹೆಚ್ಚಿನ ಬದಲಾವಣೆ ಇಲ್ಲ ಎಂದು ಸಾಬೀತಾಗಿ¨ ಬಿಎ (ಆನರ್ಸ್‌ ) ಇನ್‌ ಸೈಕಲಾಜಿ ಥಿಯರಿ ಆಧಾರಿತ ವಿಷಯಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ, ಹಾಗಾಗಿ ಪ್ರಾಕ್ಟಿಕಲ್‌ ತರಬೇತಿಗೆ ಹೆಚ್ಚಿನ ಅವಕಾಶವಿಲ್ಲ. ಆದರೆ ಬಿಎಸ್ಸಿಯಲ್ಲಿ ಸೈಕಾಲಜಿ ತೆಗೆದುಕೊಂಡರೆ ಅಲ್ಲಿ ಫೀಲ್ಡ್‌ ಎಕ್ಸ್‌ಪೋಸರ್‌ ಹೆಚ್ಚಿರುತ್ತದೆ.ಈ ಕ್ಷೇತ್ರದ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಸಿಗುತ್ತದೆ.

ಕೋರ್ಸ್‌ನಿಂದಾಗುವ ಉಪಯೋಗ: ಸೈಕಾಲಜಿ ಎನ್ನುವುದು ನಡವಳಿಕೆ ಕುರಿತ ವಿಜ್ಞಾನವಾಗಿದ್ದು, ವಿದ್ಯಾರ್ಥಿಗಳಿಗೆ ಜೀವಶಾಸ್ತ್ರದ ಕುರಿತು ಸಾಕಷ್ಟು ಜ್ಞಾನ ಇರಬೇಕಾಗುತ್ತದೆ. ಮಾನವನ ಸಂಕೀರ್ಣ ಮನಸ್ಥಿತಿಯನ್ನು ಲೆಕ್ಕ ಮಾಡಲು ಗಣಿತದಲ್ಲಿ ಕೂಡ ಒಂದಿಷ್ಟು ಪರಿಣತಿ ಹೊಂದಿರುವುದು ಅಗತ್ಯವಾಗಿದೆ.

ಉದ್ಯೋಗಾವಕಾಶ:
ಬಿಎ ಅಥವಾ ಬಿಎಸ್ಸಿ ಇನ್‌ ಸೈಕಾಲಜಿ ಮಾಡಿದವರಿಗೆ ಸಾಕಷ್ಟು ಉದ್ಯೋಗವಾಕಾಶಗಳು ಸಿಗುತ್ತದೆ, ಅದರಲ್ಲೂ ಮುಖ್ಯವಾಗಿ ಖಾಸಗಿ ಆಸ್ಪತ್ರೆ, ಸರಕಾರಿ ಆಸ್ಪತ್ರೆ ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಇವರ ಅವಶ್ಯಕತೆ ಹೆಚ್ಚಿದೆ. ಪ್ರಮಾಣಿಕೃತ ಸೈಕಲಾಜಿಸ್ಟ್‌ ಅಥವಾ  ಸೈಕಾಲಾಜಿಕಲ್‌ ಕೌನ್ಸೆಲರ್‌ ಆಗಿ ಕೆಲಸ ಮಾಡಬೇಕಾದರೆ ಈ ವಿಭಾಗದಲ್ಲಿ ಮಾಸ್ಟರ್ಸ್‌ ಡಿಗ್ರಿ ಅವಶ್ಯಕವಾಗಿದೆ. ಇನ್ನೂ ಸೈಕಾಲಜಿಯಲ್ಲಿ ಹಲವಾರು ವಿಭಾಗಗಳಿವೆ. ಅವುಗಳಲ್ಲಿ ಕಾಗ್ನಿಟಿವ್‌ ಸೈಕಾಲಜಿ, ಡೆವಲಪ್ಮೆಂಟಲ್ ‌ ಸೈಕಾಲಜಿ ಇತ್ಯಾದಿ. ಆದೂದರಿಂದ ಸೂಕ್ತ ಉದ್ಯೋಗಾವಕಾಶಕ್ಕೆ ಸ್ನಾತಕೋತ್ತರ ಹಂತದಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಪ್ರತಿ ಆಯ್ಕೆಯಲ್ಲಿಯೂ ಕೂಡ ಸ್ಪೆಶಲೈಸೇಶನ್‌ ಗೆ ಆದ್ಯತೆ ನಿಡುವುದರ ಕುರಿತು ಗಮನ ಹರಿಸಿದರೆ ಮುಂದಿನ ಉದ್ಯೋಗ ಭವಿಷ್ಯ ಉತ್ತಮವಾಗಿರುತ್ತದೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.