ಶತಕ ಜಾಸ್‌ಗೆ ಬಿಡುತ್ತೇನೆ: ಡೇವಿಡ್ ವಾರ್ನರ್‌


Team Udayavani, May 6, 2022, 10:49 PM IST

ಶತಕ ಜಾಸ್‌ಗೆ ಬಿಡುತ್ತೇನೆ: ಡೇವಿಡ್ ವಾರ್ನರ್‌

ಮುಂಬಯಿ: ಹೈದರಾಬಾದ್‌ ವಿರುದ್ಧದ ಗುರುವಾರದ ಪಂದ್ಯದ ವೇಳೆ ಡೇವಿಡ್‌ ವಾರ್ನರ್‌ ಅವರಿಗೆ ಶತಕ ದಾಖಲಿಸುವ ಎಲ್ಲ ಅವಕಾಶಗಳಿದ್ದವು. ಆದರೆ ಇನ್ನಿಂಗ್ಸ್‌ನ ಕೊನೆಯ ಎರಡು ಓವರ್‌ ಗಳಲ್ಲಿ ಬ್ಯಾಟಿಂಗ್‌ ಮಾಡಲು ಹೆಚ್ಚಿನ ಅವಕಾಶ ಲಭಿಸದ ಕಾರಣ ಶತಕ ದಾಖಲಿಸಲು ಅವರಿಂದ ಸಾಧ್ಯವಾಗಲಿಲ್ಲ.

ಇದೇ ವೇಳೆ ಅವರು ದೊಡ್ಡ ಹೊಡೆತಗಳಿಗೆ ಹೆಚ್ಚಿನ ಗಮನ ನೀಡಿ ಮತ್ತು ನನ್ನ ಶತಕದ ಬಗ್ಗೆ ಚಿಂತೆ ಮಾಡಬೇಡಿ ಎಂದು ತನ್ನ ಜತೆಗಾರ ಪೊವೆಲ್‌ ಅವರಲ್ಲಿ ಹೇಳಿದ್ದರು. ಈ ಮೂಲಕ ಅವರು ಕ್ರೀಡಾಸ್ಫೂರ್ತಿ ಮೆರೆದರು.

ಪಂದ್ಯದ ಬಳಿಕ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉಲ್ಲಾಸದಿಂದ ಪ್ರತಿಕ್ರಿಯೆ ನೀಡಿದ ವಾರ್ನರ್‌ ಶತಕ ಪೂರ್ತಿಗೊಳಿಸಲು ಕೆಲಸವನ್ನು ಜಾಸ್‌ ಬಟ್ಲರ್‌ ಅವರಿಗೆ ಬಿಡುತ್ತೇನೆ. ಅವರು ಶತಕ ಸಿಡಿಸಿ ರನ್ನುಗಳನ್ನು ಪೇರಿಸುತ್ತಿದ್ದಾರೆ ಎಂದರು.

ನಾನು ರನ್‌ ಗಳಿಸಿದ್ದರಿಂದ ಮಕ್ಕಳು ಕೂಡ ಸಂತೋಷಗೊಂಡಿರಬೇಕು ಎಂದು ವಾರ್ನರ್‌ ಹೇಳಿದ್ದಾರೆ. ಮಕ್ಕಳು ನಿದ್ರೆಯಲ್ಲಿರಬಹುದು. ಆದರೆ ಅವರು ಸಂತೋಷಗೊಂಡಿರಬೇಕು. ಆದರೆ ನನಗೆ ಇನ್ನೂ ಶತಕ ದಾಖಲಿಸಲು ಸಾಧ್ಯವಾಗಲಿಲ್ಲ. ಜೀಬೀಸ್‌ ಆದು ನಿಜ. ಶತಕ ದಾಖಲಿಸುವ ಕೆಲಸವನನ್ನು ಜಾಸ್‌ಗೆ ಬಿಡುತ್ತೇನೆ ಎಂದವರು ಹೇಳಿದ್ದಾರೆ.

 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.