1.15 ಲಕ್ಷ ಕೋಟಿ ಕೊಡದಿದ್ದರೆ ಅಧಿಕಾರ ಬಿಡಿ: ಮಮತಾ ಬ್ಯಾನರ್ಜಿ
Team Udayavani, Dec 10, 2023, 11:52 PM IST
ಕೋಲ್ಕತಾ: ಪಶ್ಚಿಮ ಬಂಗಾಲಕ್ಕೆ ಕೇಂದ್ರಸರಕಾರ 1.15 ಲಕ್ಷ ಕೋಟಿ ರೂ.ಗಳನ್ನು ನೀಡಬೇಕಾಗಿದೆ. ರಾಜ್ಯಕ್ಕೆ ಬರಬೇಕಿರುವ ಹಣವನ್ನು ನೀಡಬೇಕು ಇಲ್ಲವೇ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಲದ ಅಲಿಪುರದೌರ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಹಣದ ಕುರಿತು ಇತ್ಯರ್ಥ ಆಗಲೇಬೇಕಿದೆ.
ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸುವುದಕ್ಕೂ ನಾನು ಅನುಮತಿ ಕೇಳಿದ್ದೇನೆ. ಶೀಘ್ರವೇ ಕೆಲವು ಸಂಸದರೊಂದಿಗೆ ದಿಲ್ಲಿಗೆ ತೆರಳಲಿದ್ದೇನೆ. ಕೇಂದ್ರವು ರಾಜ್ಯಕ್ಕೆ 1.15 ಲಕ್ಷ ಕೋಟಿ ರೂ ನೀಡಬೇಕು ಇಲ್ಲವೋ ಅಧಿಕಾರದಿಂದ ಕೆಳಗಿಳಿಯಬೇಕು. ಇದು ಜನರ ಘೋಷಣೆ ನಾವು ಇದನ್ನೇ ಆಗ್ರಹಿಸುತ್ತೀವಿ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ