Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ
Team Udayavani, Mar 15, 2024, 11:27 PM IST
ಸಿಂಧನೂರು: 1978ರಿಂದ ಇಲ್ಲಿವರೆಗೂ ನನಗೆ ರಾಜಕೀಯ ಬಿಟ್ಟರೆ ಬೇರೆ ಉದ್ಯೋಗ ಇರಲಿಲ್ಲ. ಇನ್ಮುಂದೆ ರಾಜಕೀಯ ಬಿಟ್ಟು ನಾನು ಕೃಷಿ ಮಾಡು ಹೋಗುತ್ತೇನೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.
ರೈಲು ಸಂಚಾರಕ್ಕೆ ಹಸುರು ನಿಶಾನೆ ತೋರಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನಾನು ಕೂಡ ದೊಡ್ಡ ಕುಟುಂಬದ ಹಿನ್ನೆಲೆಯಿಂದ ಬಂದವನಲ್ಲ. ಅವಿಭಕ್ತ ಕುಟುಂಬಕ್ಕೆ 28 ಎಕ್ರೆ ಭೂಮಿಯಿತ್ತು. ನಮಗೆ 14 ಎಕ್ರೆ ಭೂಮಿ ಬಂತು. ಎರಡು ಬಾರಿ ಶಾಸಕ, ಎರಡು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ನನಗೆ ಇದೆಲ್ಲ ಸಾಧ್ಯವಾಗಿದ್ದು ಜನರ ಬೆಂಬಲದಿಂದ. ಅವರನ್ನು ಎಂದಿಗೂ ಮರೆಯುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ